ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ  ಮನೋಹರ್‌ ವಿದಾಯ?

ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ ಮನೋಹರ್‌ ವಿದಾಯ?

Published : Nov 07, 2021, 11:38 AM ISTUpdated : Nov 07, 2021, 11:58 AM IST

ಜೆಡಿಎಸ್‌ ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ.

ಬೆಂಗಳೂರು (ನ. 07): ಜೆಡಿಎಸ್‌ (JDS) ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ. ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್‌ ಜೆಡಿಎಸ್‌ ತೊರೆಯುವುದು ಖಚಿತವಾಗಿರುವಾಗಲೇ ವಿಧಾನ ಪರಿಷತ್‌ ಸದಸ್ಯ ಸಿ.ಆರ್‌.ಮನೋಹರ್‌ (CR Manohar) ಬಿಜೆಪಿಗೆ ವಲಸೆ ಹೋಗಲು ಸಜ್ಜಾಗಿದ್ದಾರೆ.

'ಅಧಿಕಾರ ಇದ್ದಾಗ ನಮ್ಮನ್ನು ದೂರ ಇಟ್ಟಿದ್ದರಿಂದ ಬೇಜಾರಾಗಿದೆ. ನಮ್ಮನ್ನು ಕೈಕಾಲು ಕಟ್ಟಿ ಮೂಲೆಗುಂಪು ಮಾಡಿದ್ದರು. ಮಾನಸಿಕವಾಗಿ ಜಡಿಎಸ್ ಪಕ್ಷದಿಂದ ದೂರ ಇದ್ದಿದ್ದು ನಿಜ. ಸಹಜವಾಗಿ ಬೇರೆ ಪಕ್ಷದವರು ಆಹ್ವಾನ ಮಾಡಬಹುದು. ಆದರೆ ಬಿಜೆಪಿ ಸೇರಿದ್ದೇನೆ ಎನ್ನುವುದು ಕೇವಲ ವದಂತಿ' ಎಂದು ಮನೋಹರ್ ಸ್ಪಷ್ಟನೆ ನೀಡಿದ್ದಾರೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more