ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಮಾಡಿತ್ತಾ ಪ್ಲಾನ್? ಬಾಂಬ್ ಸಿಡಿಸಿದ ಹೆಚ್‌ಡಿ ರೇವಣ್ಣ!

ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಮಾಡಿತ್ತಾ ಪ್ಲಾನ್? ಬಾಂಬ್ ಸಿಡಿಸಿದ ಹೆಚ್‌ಡಿ ರೇವಣ್ಣ!

Published : Nov 28, 2024, 12:08 AM IST

ಜೆಡಿಎಸ್ ಶಾಸಕರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ಬಾಂಬ್, ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ, ಮುಡಾ ತನಿಖೆ ನಡುವೆ ದಾಖಲಾಯ್ತು ಹೊಸ ಕೇಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚನ್ನಪಟ್ಟಣ ಉಪಚುನಾವಣೆ ಗೆದ್ದ ಸಿಪಿ ಯೋಗೇಶ್ವರ್, ಒಂದೇ ತಿಂಗಳಲ್ಲಿ ಜೆಡಿಎಸ್ ಶಾಸಕರನ್ನು ಖಾಲಿ ಮಾಡುತ್ತೇನೆ, ಕಾಂಗ್ರೆಸ್ ಸೇರಿಸುತ್ತೇನೆ ಎಂದು ಸ್ಫೋಟಕ ಮಾತನ್ನಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇಂದು ಜೆಡಿಎಸ್ ಶಾಸಕರು ಒಗ್ಗಟ್ಟಾಗಿ ಸುದ್ದಿಗೋಷ್ಠಿ ನಡೆಸಿ ಸವಾಲು ಹಾಕಿದ್ದರು.ಇದರ ನಡುವೆ ಶಾಸಕ ಹೆಚ್‌ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. 2017ರಲ್ಲಿ ಹೌಸಿಂಗ್ ಬೋರ್ಡ್ ಹಗಣರದ ಸುಳ್ಳು ಕೇಸ್‌ನಲ್ಲಿ ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಪ್ಲಾನ್ ಮಾಡಿತ್ತು ಎಂದು ಹೆಚ್‌ಡಿ ರೇವಣ್ಣ ಹೇಳಿದ್ದಾರೆ. 

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more