ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಮಾಡಿತ್ತಾ ಪ್ಲಾನ್? ಬಾಂಬ್ ಸಿಡಿಸಿದ ಹೆಚ್‌ಡಿ ರೇವಣ್ಣ!

ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಮಾಡಿತ್ತಾ ಪ್ಲಾನ್? ಬಾಂಬ್ ಸಿಡಿಸಿದ ಹೆಚ್‌ಡಿ ರೇವಣ್ಣ!

Published : Nov 28, 2024, 12:08 AM IST

ಜೆಡಿಎಸ್ ಶಾಸಕರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ಬಾಂಬ್, ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ, ಮುಡಾ ತನಿಖೆ ನಡುವೆ ದಾಖಲಾಯ್ತು ಹೊಸ ಕೇಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚನ್ನಪಟ್ಟಣ ಉಪಚುನಾವಣೆ ಗೆದ್ದ ಸಿಪಿ ಯೋಗೇಶ್ವರ್, ಒಂದೇ ತಿಂಗಳಲ್ಲಿ ಜೆಡಿಎಸ್ ಶಾಸಕರನ್ನು ಖಾಲಿ ಮಾಡುತ್ತೇನೆ, ಕಾಂಗ್ರೆಸ್ ಸೇರಿಸುತ್ತೇನೆ ಎಂದು ಸ್ಫೋಟಕ ಮಾತನ್ನಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇಂದು ಜೆಡಿಎಸ್ ಶಾಸಕರು ಒಗ್ಗಟ್ಟಾಗಿ ಸುದ್ದಿಗೋಷ್ಠಿ ನಡೆಸಿ ಸವಾಲು ಹಾಕಿದ್ದರು.ಇದರ ನಡುವೆ ಶಾಸಕ ಹೆಚ್‌ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. 2017ರಲ್ಲಿ ಹೌಸಿಂಗ್ ಬೋರ್ಡ್ ಹಗಣರದ ಸುಳ್ಳು ಕೇಸ್‌ನಲ್ಲಿ ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಪ್ಲಾನ್ ಮಾಡಿತ್ತು ಎಂದು ಹೆಚ್‌ಡಿ ರೇವಣ್ಣ ಹೇಳಿದ್ದಾರೆ. 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more