ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಮಾಡಿತ್ತಾ ಪ್ಲಾನ್? ಬಾಂಬ್ ಸಿಡಿಸಿದ ಹೆಚ್‌ಡಿ ರೇವಣ್ಣ!

ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಮಾಡಿತ್ತಾ ಪ್ಲಾನ್? ಬಾಂಬ್ ಸಿಡಿಸಿದ ಹೆಚ್‌ಡಿ ರೇವಣ್ಣ!

Published : Nov 28, 2024, 12:08 AM IST

ಜೆಡಿಎಸ್ ಶಾಸಕರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ಬಾಂಬ್, ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ, ಮುಡಾ ತನಿಖೆ ನಡುವೆ ದಾಖಲಾಯ್ತು ಹೊಸ ಕೇಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚನ್ನಪಟ್ಟಣ ಉಪಚುನಾವಣೆ ಗೆದ್ದ ಸಿಪಿ ಯೋಗೇಶ್ವರ್, ಒಂದೇ ತಿಂಗಳಲ್ಲಿ ಜೆಡಿಎಸ್ ಶಾಸಕರನ್ನು ಖಾಲಿ ಮಾಡುತ್ತೇನೆ, ಕಾಂಗ್ರೆಸ್ ಸೇರಿಸುತ್ತೇನೆ ಎಂದು ಸ್ಫೋಟಕ ಮಾತನ್ನಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಇಂದು ಜೆಡಿಎಸ್ ಶಾಸಕರು ಒಗ್ಗಟ್ಟಾಗಿ ಸುದ್ದಿಗೋಷ್ಠಿ ನಡೆಸಿ ಸವಾಲು ಹಾಕಿದ್ದರು.ಇದರ ನಡುವೆ ಶಾಸಕ ಹೆಚ್‌ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. 2017ರಲ್ಲಿ ಹೌಸಿಂಗ್ ಬೋರ್ಡ್ ಹಗಣರದ ಸುಳ್ಳು ಕೇಸ್‌ನಲ್ಲಿ ಜಿಟಿ ದೇವೇಗೌಡರನ್ನು ಬಂಧಿಸಲು ಕಾಂಗ್ರೆಸ್ ಪ್ಲಾನ್ ಮಾಡಿತ್ತು ಎಂದು ಹೆಚ್‌ಡಿ ರೇವಣ್ಣ ಹೇಳಿದ್ದಾರೆ. 

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more