JDS ಶಾಸಕನಿಗೂ ವಕ್ಕರಿಸಿದ ಕೊರೋನಾ ಹೆಮ್ಮಾರಿ

JDS ಶಾಸಕನಿಗೂ ವಕ್ಕರಿಸಿದ ಕೊರೋನಾ ಹೆಮ್ಮಾರಿ

Suvarna News   | Asianet News
Published : Jul 08, 2020, 11:05 AM IST

JDS MLC ಆಗಿರುವ ಬೋಜೇಗೌಡ ಅವರಲ್ಲಿ ಕೊರೋನಾ ಸೋಂಕು ಪತ್ತೆಯಾಗುತ್ತಿದ್ದಂತೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಮಂಗಳೂರು ಶಾಸಕ ಭರತ್ ಶೆಟ್ಟಿ ಹಾಗೂ ಕುಣಿಗಲ್ ಶಾಸಕ ಡಾ. ರಂಗನಾಥ್ ಕೊರೋನಾ ಸೋಂಕಿಗೆ ತುತ್ತಾಗಿದ್ದರು

ಬೆಂಗಳೂರು(ಜು.08): ಕೊರೋನಾ ಹೆಮ್ಮಾರಿ ಜನಸಾಮಾನ್ಯರು ಮಾತ್ರವಲ್ಲ, ಇದೀಗ ಜನಪ್ರತಿನಿಧಿಗಳನ್ನು ಕಾಡಲಾರಂಭಿಸಿದೆ. ವಿಧಾನ ಪರಿಷತ್ ಸದಸ್ಯರಾಗಿರುವ ಬೋಜೇಗೌಡ ಇದೀಗ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

JDS MLC ಆಗಿರುವ ಬೋಜೇಗೌಡ ಅವರಲ್ಲಿ ಕೊರೋನಾ ಸೋಂಕು ಪತ್ತೆಯಾಗುತ್ತಿದ್ದಂತೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಮಂಗಳೂರು ಶಾಸಕ ಭರತ್ ಶೆಟ್ಟಿ ಹಾಗೂ ಕುಣಿಗಲ್ ಶಾಸಕ ಡಾ. ರಂಗನಾಥ್ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಜೆಡಿಎಸ್ ಶಾಸಕ ಸೇರ್ಪಡೆಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!