ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

Published : Nov 26, 2024, 11:32 PM IST

ಬಿಜೆಪಿಯಲ್ಲಿ ಎರೆಡೆರಡು ಬಣದ ತಿಕ್ಕಾಟ, ಕಂಗಾಲಾದ ಕಾರ್ಯಕರ್ತರು,ಸಚಿವ ಸಂಪುಟ ಪುನಾರಚನೆ ಕಸರತ್ತು, ಬೆಳೆಯುತ್ತಿದೆ ಆಕಾಂಕ್ಷಿಗಳ ಪಟ್ಟಿ, ಸಂವಿಧಾನ ಕೆಟ್ಟವರ ಕೈಯಲ್ಲಿದ್ದರೆ ಕೆಟ್ಟದಾಗುತ್ತದೆ, ಸಿದ್ದರಾಮಯ್ಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಟಾಸ್ಕ್ ನೀಡಿದರೆ ಜೆಡಿಎಸ್ ಶಾಸಕರನ್ನು ಒಂದೇ ತಿಂಗಳಲ್ಲಿ ಕಾಂಗ್ರೆಸ್ ಕರೆತರುತ್ತೇನೆ ಎಂದು  ಸಿಪಿ ಯೋಗೇಶ್ವರ್ ನೀಡಿದ ಹೇಳಿಕೆ ಭಾರಿ ಕೋಲಾಹಲ ಸೃಷ್ಟಿಸಿದೆ. ಯೋಗೇಶ್ವರ್ ಮಾತಿಗೆ ಜೆಡಿಎಸ್ ಶಾಸಕರು ತಿರುಗೇಟು ನೀಡಿದ್ದಾರೆ. ಇದೀಗ  ಜೆಡಿಎಸ್ ಒಗ್ಗಟ್ಟಿನ ಸಂದೇಶ ಸಾರಲು ಮುಂದಾಗಿದೆ. ನಾಳೆ ಎಲ್ಲಾ ಜೆಡಿಎಸ್ ಶಾಸಕರ ಒಗ್ಗೂಡಿಸಿ ಸುದ್ದಿಗೋಷ್ಠಿ ನಡೆಸಲು  ಮುಂದಾಗಿದೆ. ಆದರೆ ಈ ಸುದ್ದಿಗೋಷ್ಠಿಗೆ ಜಿಟಿ ದೇವೇಗೌಡರು ಆಗಮಿಸುವುದು ಅನುಮಾನ ಮೂಡಿಸಿದೆ. ಈಗಾಗಲೇ ಜಿಡಿ ದೇವೇಗೌಡರು ಕಾಂಗ್ರೆಸ್ ನಾಯಕರ ಜೊತೆ ಆಪ್ತವಾಗಿದ್ದು, ಜೆಡಿಎಸ್ ಸಭೆ, ಪ್ರಚಾರಗಳಿಂದ ದೂರ ಉಳಿದಿದ್ದಾರೆ. ಇದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more