ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

Published : Nov 26, 2024, 11:32 PM IST

ಬಿಜೆಪಿಯಲ್ಲಿ ಎರೆಡೆರಡು ಬಣದ ತಿಕ್ಕಾಟ, ಕಂಗಾಲಾದ ಕಾರ್ಯಕರ್ತರು,ಸಚಿವ ಸಂಪುಟ ಪುನಾರಚನೆ ಕಸರತ್ತು, ಬೆಳೆಯುತ್ತಿದೆ ಆಕಾಂಕ್ಷಿಗಳ ಪಟ್ಟಿ, ಸಂವಿಧಾನ ಕೆಟ್ಟವರ ಕೈಯಲ್ಲಿದ್ದರೆ ಕೆಟ್ಟದಾಗುತ್ತದೆ, ಸಿದ್ದರಾಮಯ್ಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಟಾಸ್ಕ್ ನೀಡಿದರೆ ಜೆಡಿಎಸ್ ಶಾಸಕರನ್ನು ಒಂದೇ ತಿಂಗಳಲ್ಲಿ ಕಾಂಗ್ರೆಸ್ ಕರೆತರುತ್ತೇನೆ ಎಂದು  ಸಿಪಿ ಯೋಗೇಶ್ವರ್ ನೀಡಿದ ಹೇಳಿಕೆ ಭಾರಿ ಕೋಲಾಹಲ ಸೃಷ್ಟಿಸಿದೆ. ಯೋಗೇಶ್ವರ್ ಮಾತಿಗೆ ಜೆಡಿಎಸ್ ಶಾಸಕರು ತಿರುಗೇಟು ನೀಡಿದ್ದಾರೆ. ಇದೀಗ  ಜೆಡಿಎಸ್ ಒಗ್ಗಟ್ಟಿನ ಸಂದೇಶ ಸಾರಲು ಮುಂದಾಗಿದೆ. ನಾಳೆ ಎಲ್ಲಾ ಜೆಡಿಎಸ್ ಶಾಸಕರ ಒಗ್ಗೂಡಿಸಿ ಸುದ್ದಿಗೋಷ್ಠಿ ನಡೆಸಲು  ಮುಂದಾಗಿದೆ. ಆದರೆ ಈ ಸುದ್ದಿಗೋಷ್ಠಿಗೆ ಜಿಟಿ ದೇವೇಗೌಡರು ಆಗಮಿಸುವುದು ಅನುಮಾನ ಮೂಡಿಸಿದೆ. ಈಗಾಗಲೇ ಜಿಡಿ ದೇವೇಗೌಡರು ಕಾಂಗ್ರೆಸ್ ನಾಯಕರ ಜೊತೆ ಆಪ್ತವಾಗಿದ್ದು, ಜೆಡಿಎಸ್ ಸಭೆ, ಪ್ರಚಾರಗಳಿಂದ ದೂರ ಉಳಿದಿದ್ದಾರೆ. ಇದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more