ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

ಒಗ್ಗಟ್ಟಿನ ಸಂದೇಶ ಸಾರಲು ಹೊರಟ ಜೆಡಿಎಸ್‌ಗೆ ಜಿಟಿಡಿಯದ್ದೇ ತಲೆನೋವು!

Published : Nov 26, 2024, 11:32 PM IST

ಬಿಜೆಪಿಯಲ್ಲಿ ಎರೆಡೆರಡು ಬಣದ ತಿಕ್ಕಾಟ, ಕಂಗಾಲಾದ ಕಾರ್ಯಕರ್ತರು,ಸಚಿವ ಸಂಪುಟ ಪುನಾರಚನೆ ಕಸರತ್ತು, ಬೆಳೆಯುತ್ತಿದೆ ಆಕಾಂಕ್ಷಿಗಳ ಪಟ್ಟಿ, ಸಂವಿಧಾನ ಕೆಟ್ಟವರ ಕೈಯಲ್ಲಿದ್ದರೆ ಕೆಟ್ಟದಾಗುತ್ತದೆ, ಸಿದ್ದರಾಮಯ್ಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಟಾಸ್ಕ್ ನೀಡಿದರೆ ಜೆಡಿಎಸ್ ಶಾಸಕರನ್ನು ಒಂದೇ ತಿಂಗಳಲ್ಲಿ ಕಾಂಗ್ರೆಸ್ ಕರೆತರುತ್ತೇನೆ ಎಂದು  ಸಿಪಿ ಯೋಗೇಶ್ವರ್ ನೀಡಿದ ಹೇಳಿಕೆ ಭಾರಿ ಕೋಲಾಹಲ ಸೃಷ್ಟಿಸಿದೆ. ಯೋಗೇಶ್ವರ್ ಮಾತಿಗೆ ಜೆಡಿಎಸ್ ಶಾಸಕರು ತಿರುಗೇಟು ನೀಡಿದ್ದಾರೆ. ಇದೀಗ  ಜೆಡಿಎಸ್ ಒಗ್ಗಟ್ಟಿನ ಸಂದೇಶ ಸಾರಲು ಮುಂದಾಗಿದೆ. ನಾಳೆ ಎಲ್ಲಾ ಜೆಡಿಎಸ್ ಶಾಸಕರ ಒಗ್ಗೂಡಿಸಿ ಸುದ್ದಿಗೋಷ್ಠಿ ನಡೆಸಲು  ಮುಂದಾಗಿದೆ. ಆದರೆ ಈ ಸುದ್ದಿಗೋಷ್ಠಿಗೆ ಜಿಟಿ ದೇವೇಗೌಡರು ಆಗಮಿಸುವುದು ಅನುಮಾನ ಮೂಡಿಸಿದೆ. ಈಗಾಗಲೇ ಜಿಡಿ ದೇವೇಗೌಡರು ಕಾಂಗ್ರೆಸ್ ನಾಯಕರ ಜೊತೆ ಆಪ್ತವಾಗಿದ್ದು, ಜೆಡಿಎಸ್ ಸಭೆ, ಪ್ರಚಾರಗಳಿಂದ ದೂರ ಉಳಿದಿದ್ದಾರೆ. ಇದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more