ಬಿಜೆಪಿಗೆ ಆಫರ್ ಕೊಟ್ಟ ಜೆಡಿಎಸ್‌ ನಾಯಕರು..!

ಬಿಜೆಪಿಗೆ ಆಫರ್ ಕೊಟ್ಟ ಜೆಡಿಎಸ್‌ ನಾಯಕರು..!

Suvarna News   | Asianet News
Published : Jan 19, 2021, 11:29 AM IST

ಆಡಳಿತರೂಢ ಬಿಜೆಪಿಗೆ ಜೆಡಿಎಸ್‌ ಪಕ್ಷ ಷರತ್ತುಬದ್ದ ಆಫರ್‌ ನೀಡಿದ್ದು, ಧರ್ಮೇಗೌಡರಿಂದ ತೆರವಾಗಿದ್ದ ಸ್ಥಾನವನ್ನು ತಮಗೇ ನೀಡಿ ಎಂದು ಬೇಡಿಕೆ ಇಟ್ಟಿದೆ. ಈ ಮೂಲಕ ಸಭಾಪತಿ ಸ್ಥಾನ ಪಡೆಯಲು ಮುಂದಾಗಿದ್ದ ಬಿಜೆಪಿಗೆ ಹೆಚ್.ಡಿ. ಕುಮಾರಸ್ವಾಮಿ ಶಾಕ್ ನೀಡಿದ್ದಾರೆ.

ಬೆಂಗಳೂರು(ಜ.19): ವಿಧಾನ ಪರಿಷತ್‌ನಲ್ಲಿ ಬಿಜೆಪಿಗೆ ಬೆಂಬಲ ಬೇಕಿದ್ದರೆ, ಪರಿಷತ್‌ನಲ್ಲಿ ಧರ್ಮೇಗೌಡರಿಂದ ತೆರವಾದ ಸ್ಥಾನ ಕೊಡಿ ಎಂದು ಆಡಳಿತರೂಢ ಬಿಜೆಪಿಗೆ ಜೆಡಿಎಸ್‌ ಬೇಡಿಕೆಯಿಟ್ಟಿದೆ. ಈ ಮೂಲಕ ಪರಿಸ್ಥಿತಿಯ ಲಾಭ ಪಡೆಯಲು ಜೆಡಿಎಸ್ ಮುಂದಾಗಿದೆ. 

ಆಡಳಿತರೂಢ ಬಿಜೆಪಿಗೆ ಜೆಡಿಎಸ್‌ ಪಕ್ಷ ಷರತ್ತುಬದ್ದ ಆಫರ್‌ ನೀಡಿದ್ದು, ಧರ್ಮೇಗೌಡರಿಂದ ತೆರವಾಗಿದ್ದ ಸ್ಥಾನವನ್ನು ತಮಗೇ ನೀಡಿ ಎಂದು ಬೇಡಿಕೆ ಇಟ್ಟಿದೆ. ಈ ಮೂಲಕ ಸಭಾಪತಿ ಸ್ಥಾನ ಪಡೆಯಲು ಮುಂದಾಗಿದ್ದ ಬಿಜೆಪಿಗೆ ಹೆಚ್.ಡಿ. ಕುಮಾರಸ್ವಾಮಿ ಶಾಕ್ ನೀಡಿದ್ದಾರೆ.

ಪರಿಷತ್‌ನಲ್ಲಿ ಆಡಳಿತರೂಢ ಬಿಜೆಪಿ 31 ಸ್ಥಾನಗಳನ್ನು ಹೊಂದಿದೆ. ಇನ್ನು ಜೆಡಿಎಸ್‌ 13 ಪರಿಷತ್ ಸದಸ್ಯರನ್ನು ಹೊಂದಿದೆ. ಕಾಂಗ್ರೆಸ್‌ನ ಸಭಾಪತಿಯನ್ನು ಕೆಳಗಿಳಿಸಲು ಬಿಜೆಪಿಗೆ ಜೆಡಿಎಸ್‌ ಬೆಂಬಲ ಬೇಕೇಬೇಕು. ಹೀಗಾಗಿ ಜೆಡಿಎಸ್‌ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!