ಮಂಡ್ಯ ಚುನಾವಣೆ ಬಳಿಕ ರಾಜಕೀಯ ವೈರಾಗ್ಯಕ್ಕೆ ಹೋಗಿ ಬಿಟ್ಟರಾ ಕುಮಾರಣ್ಣ?

ಮಂಡ್ಯ ಚುನಾವಣೆ ಬಳಿಕ ರಾಜಕೀಯ ವೈರಾಗ್ಯಕ್ಕೆ ಹೋಗಿ ಬಿಟ್ಟರಾ ಕುಮಾರಣ್ಣ?

Published : Jan 05, 2020, 01:10 PM IST

ಇತ್ತೀಚಿಗೆ ನಡೆದ ಬೈ ಎಲೆಕ್ಷನ್ ಹಾಗೂ ಅದು ಕೊಟ್ಟ ಫಲಿತಾಂಶ ಜೆಡಿಎಸ್‌ಗೆ ದೊಡ್ಡ ಆಘಾತ ನೀಡಿದೆ. ಇಂತದ್ದೊಂದು ಆಘಾತವನ್ನು ಜೆಡಿಎಸ್ ನಿರೀಕ್ಷಿಸಿಯೇ ಇರಲಿಲ್ಲ ದಳಪತಿಗಳು. ಮಂಡ್ಯ ಲೋಕಸಭೆ ಚುನಾವಣೆ ಸೋತಾಗಲೂ ಅಷ್ಟು ಕಂಗೆಟ್ಟು ಕೂರದ ಕುಮಾರಸ್ವಾಮಿ ಈ ಬಾರಿ ಸಂಪೂರ್ಣವಾಗಿ ಶಸ್ತ್ರ ಸನ್ಯಾಸ ಮಾಡಿ ಬಿಟ್ಟಿದ್ದಾರೆ. ಬೇರೆ ಮಾರ್ಗವಿಲ್ಲದೇ ಅವರ ಸ್ಥಾನಕ್ಕೆ ರೇವಣ್ಣ ಅವರನ್ನು ತರುವ ಪ್ರಯತ್ನದಲ್ಲಿದ್ದಾರೆ ದೊಡ್ಡ ಗೌಡರು.

ಇತ್ತೀಚಿಗೆ ನಡೆದ ಬೈ ಎಲೆಕ್ಷನ್ ಹಾಗೂ ಅದು ಕೊಟ್ಟ ಫಲಿತಾಂಶ ಜೆಡಿಎಸ್‌ಗೆ ದೊಡ್ಡ ಆಘಾತ ನೀಡಿದೆ. ಇಂತದ್ದೊಂದು ಆಘಾತವನ್ನು ಜೆಡಿಎಸ್ ನಿರೀಕ್ಷಿಸಿಯೇ ಇರಲಿಲ್ಲ ದಳಪತಿಗಳು. ಮಂಡ್ಯ ಲೋಕಸಭೆ ಚುನಾವಣೆ ಸೋತಾಗಲೂ ಅಷ್ಟು ಕಂಗೆಟ್ಟು ಕೂರದ ಕುಮಾರಸ್ವಾಮಿ ಈ ಬಾರಿ ಸಂಪೂರ್ಣವಾಗಿ ಶಸ್ತ್ರ ಸನ್ಯಾಸ ಮಾಡಿ ಬಿಟ್ಟಿದ್ದಾರೆ. ಬೇರೆ ಮಾರ್ಗವಿಲ್ಲದೇ ಅವರ ಸ್ಥಾನಕ್ಕೆ ರೇವಣ್ಣ ಅವರನ್ನು ತರುವ ಪ್ರಯತ್ನದಲ್ಲಿದ್ದಾರೆ . ಏನಿದು ರಾಜಕೀಯ ಬದಲಾವಣೆ? ಇಲ್ಲಿದೆ ನೋಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!