ಮಂಡ್ಯ ಚುನಾವಣೆ ಬಳಿಕ ರಾಜಕೀಯ ವೈರಾಗ್ಯಕ್ಕೆ ಹೋಗಿ ಬಿಟ್ಟರಾ ಕುಮಾರಣ್ಣ?

ಮಂಡ್ಯ ಚುನಾವಣೆ ಬಳಿಕ ರಾಜಕೀಯ ವೈರಾಗ್ಯಕ್ಕೆ ಹೋಗಿ ಬಿಟ್ಟರಾ ಕುಮಾರಣ್ಣ?

Published : Jan 05, 2020, 01:10 PM IST

ಇತ್ತೀಚಿಗೆ ನಡೆದ ಬೈ ಎಲೆಕ್ಷನ್ ಹಾಗೂ ಅದು ಕೊಟ್ಟ ಫಲಿತಾಂಶ ಜೆಡಿಎಸ್‌ಗೆ ದೊಡ್ಡ ಆಘಾತ ನೀಡಿದೆ. ಇಂತದ್ದೊಂದು ಆಘಾತವನ್ನು ಜೆಡಿಎಸ್ ನಿರೀಕ್ಷಿಸಿಯೇ ಇರಲಿಲ್ಲ ದಳಪತಿಗಳು. ಮಂಡ್ಯ ಲೋಕಸಭೆ ಚುನಾವಣೆ ಸೋತಾಗಲೂ ಅಷ್ಟು ಕಂಗೆಟ್ಟು ಕೂರದ ಕುಮಾರಸ್ವಾಮಿ ಈ ಬಾರಿ ಸಂಪೂರ್ಣವಾಗಿ ಶಸ್ತ್ರ ಸನ್ಯಾಸ ಮಾಡಿ ಬಿಟ್ಟಿದ್ದಾರೆ. ಬೇರೆ ಮಾರ್ಗವಿಲ್ಲದೇ ಅವರ ಸ್ಥಾನಕ್ಕೆ ರೇವಣ್ಣ ಅವರನ್ನು ತರುವ ಪ್ರಯತ್ನದಲ್ಲಿದ್ದಾರೆ ದೊಡ್ಡ ಗೌಡರು.

ಇತ್ತೀಚಿಗೆ ನಡೆದ ಬೈ ಎಲೆಕ್ಷನ್ ಹಾಗೂ ಅದು ಕೊಟ್ಟ ಫಲಿತಾಂಶ ಜೆಡಿಎಸ್‌ಗೆ ದೊಡ್ಡ ಆಘಾತ ನೀಡಿದೆ. ಇಂತದ್ದೊಂದು ಆಘಾತವನ್ನು ಜೆಡಿಎಸ್ ನಿರೀಕ್ಷಿಸಿಯೇ ಇರಲಿಲ್ಲ ದಳಪತಿಗಳು. ಮಂಡ್ಯ ಲೋಕಸಭೆ ಚುನಾವಣೆ ಸೋತಾಗಲೂ ಅಷ್ಟು ಕಂಗೆಟ್ಟು ಕೂರದ ಕುಮಾರಸ್ವಾಮಿ ಈ ಬಾರಿ ಸಂಪೂರ್ಣವಾಗಿ ಶಸ್ತ್ರ ಸನ್ಯಾಸ ಮಾಡಿ ಬಿಟ್ಟಿದ್ದಾರೆ. ಬೇರೆ ಮಾರ್ಗವಿಲ್ಲದೇ ಅವರ ಸ್ಥಾನಕ್ಕೆ ರೇವಣ್ಣ ಅವರನ್ನು ತರುವ ಪ್ರಯತ್ನದಲ್ಲಿದ್ದಾರೆ . ಏನಿದು ರಾಜಕೀಯ ಬದಲಾವಣೆ? ಇಲ್ಲಿದೆ ನೋಡಿ

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?