ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

Published : Apr 10, 2022, 03:18 PM ISTUpdated : Apr 10, 2022, 05:30 PM IST

ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 10): ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆಯಾಗಿದೆ ಎಂಬುದು ಸತ್ಯ. ಈ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿರುವುದು ನೂರಕ್ಕೆ ನೂರರಷ್ಟುಸುಳ್ಳು. ಈ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more