ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

Published : Apr 10, 2022, 03:18 PM ISTUpdated : Apr 10, 2022, 05:30 PM IST

ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 10): ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆಯಾಗಿದೆ ಎಂಬುದು ಸತ್ಯ. ಈ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿರುವುದು ನೂರಕ್ಕೆ ನೂರರಷ್ಟುಸುಳ್ಳು. ಈ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more