ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

ದುಡ್ಡು ಕೊಟ್ಟಿದ್ದು ನಿಜವಾಗಿದ್ರೆ ಜಮೀರ್ ಹೇಳಿದಂತೆ ಕೇಳುತ್ತೇವೆ: ಚಂದ್ರು ಕುಟುಂಬ

Published : Apr 10, 2022, 03:18 PM ISTUpdated : Apr 10, 2022, 05:30 PM IST

ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಏ. 10): ಶಾಸಕ ಜಮೀರ್ ವಿರುದ್ಧ ಹತ್ಯೆಯಾದ ಚಂದ್ರು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. 'ಸೈಮನ್‌ಗೆ ದುಡ್ಡು ಕೊಟ್ಟಿದ್ದಾರೆ ಎಂದಿದ್ದಾರೆ ಜಮೀರ್, ನಮಗೆ ಯಾರೂ ಒಂದು ರೂಪಾಯಿ ಕೊಟ್ಟಿಲ್ಲ. ಯಾರು ದುಡ್ಡು ಕೊಟ್ಟಿದ್ದು ಎಂದು ಜಮೀರ್ ಬಂದು ಹೇಳಲಿ. ದುಡ್ಡು ಕೊಟ್ಟಿದ್ದು ನಿಜವಾದರೆ ಜಮೀರ್ ಹೇಳಿದಂತೆ ಕೇಳುತ್ತೇವೆ' ಎಂದು ಚಂದ್ರು ಸಹೋದರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆಯಾಗಿದೆ ಎಂಬುದು ಸತ್ಯ. ಈ ಸಂಬಂಧ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿರುವುದು ನೂರಕ್ಕೆ ನೂರರಷ್ಟುಸುಳ್ಳು. ಈ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಆಗ್ರಹಿಸಿದ್ದಾರೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more