Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Suvarna News   | Asianet News
Published : Nov 27, 2021, 09:15 AM ISTUpdated : Nov 27, 2021, 09:25 AM IST

 ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 
 

ಬೆಂಗಳೂರು (ನ.27): ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ (Hamsalekha) ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 

'ದನದ ಮಾಂಸ ತಿನ್ನದ ಬ್ರಾಹ್ಮಣ ಯಾರೂ ಇರಲಿಲ್ಲ ಎಂದು ವಿವೇಕಾನಂದರು ಹೇಳಿದ್ದರು. ಅವರ ಮೇಲೆಯೂ ಕೇಸ್ ಹಾಕ್ತೀರಾ.? ನನಗೆ ಪೇಜಾವರ ಶ್ರೀಗಳು ತುಂಬಾ ಆತ್ಮೀಯರಾಗಿದ್ದರು. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಎಂದರೆ ನಿರಾಕರಿಸಿದ್ದರು. ದಲಿತರ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ತೆಗೆದುಕೊಳ್ಳಿ ಎಂದರೆ ಬೇಡ ಎಂದಿದ್ದರು. ಒಂದು ಲೋಟ ಪಾನಕ, ಮಜ್ಜಿಗೆ ಕುಡಿಯದವರು, ದಲಿತ ಕೇರಿಗೆ ಪಾದಯಾತ್ರೆ ಮಾಡೋದು ಬೂಟಾಟಿಕೆ ಅಲ್ಲವೇ.? ಹಂಸಲೇಖರ ಮಾತಿನಲ್ಲಿ ತಪ್ಪೇನಿದೆ.? ಎಂದು ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more