Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Suvarna News   | Asianet News
Published : Nov 27, 2021, 09:15 AM ISTUpdated : Nov 27, 2021, 09:25 AM IST

 ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 
 

ಬೆಂಗಳೂರು (ನ.27): ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ (Hamsalekha) ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 

'ದನದ ಮಾಂಸ ತಿನ್ನದ ಬ್ರಾಹ್ಮಣ ಯಾರೂ ಇರಲಿಲ್ಲ ಎಂದು ವಿವೇಕಾನಂದರು ಹೇಳಿದ್ದರು. ಅವರ ಮೇಲೆಯೂ ಕೇಸ್ ಹಾಕ್ತೀರಾ.? ನನಗೆ ಪೇಜಾವರ ಶ್ರೀಗಳು ತುಂಬಾ ಆತ್ಮೀಯರಾಗಿದ್ದರು. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಎಂದರೆ ನಿರಾಕರಿಸಿದ್ದರು. ದಲಿತರ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ತೆಗೆದುಕೊಳ್ಳಿ ಎಂದರೆ ಬೇಡ ಎಂದಿದ್ದರು. ಒಂದು ಲೋಟ ಪಾನಕ, ಮಜ್ಜಿಗೆ ಕುಡಿಯದವರು, ದಲಿತ ಕೇರಿಗೆ ಪಾದಯಾತ್ರೆ ಮಾಡೋದು ಬೂಟಾಟಿಕೆ ಅಲ್ಲವೇ.? ಹಂಸಲೇಖರ ಮಾತಿನಲ್ಲಿ ತಪ್ಪೇನಿದೆ.? ಎಂದು ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more