Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Published : Nov 27, 2021, 09:15 AM ISTUpdated : Nov 27, 2021, 09:25 AM IST

 ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 
 

ಬೆಂಗಳೂರು (ನ.27): ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ (Hamsalekha) ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 

'ದನದ ಮಾಂಸ ತಿನ್ನದ ಬ್ರಾಹ್ಮಣ ಯಾರೂ ಇರಲಿಲ್ಲ ಎಂದು ವಿವೇಕಾನಂದರು ಹೇಳಿದ್ದರು. ಅವರ ಮೇಲೆಯೂ ಕೇಸ್ ಹಾಕ್ತೀರಾ.? ನನಗೆ ಪೇಜಾವರ ಶ್ರೀಗಳು ತುಂಬಾ ಆತ್ಮೀಯರಾಗಿದ್ದರು. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಎಂದರೆ ನಿರಾಕರಿಸಿದ್ದರು. ದಲಿತರ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ತೆಗೆದುಕೊಳ್ಳಿ ಎಂದರೆ ಬೇಡ ಎಂದಿದ್ದರು. ಒಂದು ಲೋಟ ಪಾನಕ, ಮಜ್ಜಿಗೆ ಕುಡಿಯದವರು, ದಲಿತ ಕೇರಿಗೆ ಪಾದಯಾತ್ರೆ ಮಾಡೋದು ಬೂಟಾಟಿಕೆ ಅಲ್ಲವೇ.? ಹಂಸಲೇಖರ ಮಾತಿನಲ್ಲಿ ತಪ್ಪೇನಿದೆ.? ಎಂದು ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more