Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Controversy: 'ದಲಿತ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ಕುಡಿಯದವರು, ಪಾದಯಾತ್ರೆ ಮಾಡೋದು ಬೂಟಾಟಿಕೆ'

Suvarna News   | Asianet News
Published : Nov 27, 2021, 09:15 AM ISTUpdated : Nov 27, 2021, 09:25 AM IST

 ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 
 

ಬೆಂಗಳೂರು (ನ.27): ಪೇಜಾವರ ಶ್ರೀಗಳ (Pejawar Seer) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿಚಾರಣೆ ಎದುರಿಸಿದ ಹಂಸಲೇಖ (Hamsalekha) ಅವರ ಪರ ಜ್ಞಾನಪ್ರಕಾಶ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. 

'ದನದ ಮಾಂಸ ತಿನ್ನದ ಬ್ರಾಹ್ಮಣ ಯಾರೂ ಇರಲಿಲ್ಲ ಎಂದು ವಿವೇಕಾನಂದರು ಹೇಳಿದ್ದರು. ಅವರ ಮೇಲೆಯೂ ಕೇಸ್ ಹಾಕ್ತೀರಾ.? ನನಗೆ ಪೇಜಾವರ ಶ್ರೀಗಳು ತುಂಬಾ ಆತ್ಮೀಯರಾಗಿದ್ದರು. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಎಂದರೆ ನಿರಾಕರಿಸಿದ್ದರು. ದಲಿತರ ಕಾಲೋನಿಯಲ್ಲಿ ಪಾನಕ, ಮಜ್ಜಿಗೆ ತೆಗೆದುಕೊಳ್ಳಿ ಎಂದರೆ ಬೇಡ ಎಂದಿದ್ದರು. ಒಂದು ಲೋಟ ಪಾನಕ, ಮಜ್ಜಿಗೆ ಕುಡಿಯದವರು, ದಲಿತ ಕೇರಿಗೆ ಪಾದಯಾತ್ರೆ ಮಾಡೋದು ಬೂಟಾಟಿಕೆ ಅಲ್ಲವೇ.? ಹಂಸಲೇಖರ ಮಾತಿನಲ್ಲಿ ತಪ್ಪೇನಿದೆ.? ಎಂದು ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more