ಮಳೆಗಾಲ ಮುಗಿಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ..!

ಮಳೆಗಾಲ ಮುಗಿಯೋದ್ರೊಳಗೆ ಒಮ್ಮೆ ನೋಡು ಜೋಗಾದ್ ಗುಂಡಿ..!

Suvarna News   | Asianet News
Published : Aug 08, 2020, 12:09 PM IST

ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಡೆ ಪ್ರವಾಹದ ಭೀತಿ ಎದುರಾಗಿದೆ. ಬೆಳೆಗಳು ನಾಶವಾಗಿವೆ. ಇದರ ನಡುವೆ ಪ್ರಕೃತಿ ಸೊಬಗನ್ನು ಕಟ್ಟಿಕೊಡುತ್ತಿದೆ. ವಿಶ್ವ ವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಜೊತೆಗೆ ಕಲ್ಲತ್ತಗಿರಿ ಫಾಲ್ಸ್‌ ಕೂಡಾ ಧುಮ್ಮಿಕ್ಕಿ ಹರಿಯುತ್ತಿದೆ. 
 

ಬೆಂಗಳೂರು (ಆ. 08): ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಡೆ ಪ್ರವಾಹದ ಭೀತಿ ಎದುರಾಗಿದೆ. ಬೆಳೆಗಳು ನಾಶವಾಗಿವೆ. ಇದರ ನಡುವೆ ಪ್ರಕೃತಿ ಸೊಬಗನ್ನು ಕಟ್ಟಿಕೊಡುತ್ತಿದೆ. ವಿಶ್ವ ವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಜೊತೆಗೆ ಕಲ್ಲತ್ತಗಿರಿ ಫಾಲ್ಸ್‌ ಕೂಡಾ ಧುಮ್ಮಿಕ್ಕಿ ಹರಿಯುತ್ತಿದೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!