ಹಸಿವು ಕಲಿಸಿದ ಪಾಠಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ ಬೆಳಗೆರೆ: ಜೋಗಿ

ಹಸಿವು ಕಲಿಸಿದ ಪಾಠಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ ಬೆಳಗೆರೆ: ಜೋಗಿ

Published : Nov 13, 2020, 10:04 AM ISTUpdated : Nov 13, 2020, 10:35 AM IST

ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ.

ಬೆಂಗಳೂರು (ನ. 13): ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ.

ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ. ' ನಾನು ಬೆಳೆಗೆರೆ ಸುಮಾರು 30 ವರ್ಷಗಳ ಸ್ನೇಹಿತರು. ಕನ್ನಡ ಪತ್ರಿಕೋದ್ಯಮಕ್ಕೆ ಶ್ರೀಮಂತಿಕೆ ತಂದು ಕೊಟ್ಟವರು. ಹಸಿವು ಕಲಿಸಿದ ಪಾಠಗಳನ್ನು ಬಳಸಿಕೊಂಡು ಅವುಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ. ಅವರ ಬರಹಗಳಲ್ಲಿ ಒಂದು ಆರ್ದ್ರತೆ ಇತ್ತು. ಯುವಕರ ಮೇಲೆ ಬಹಳ ಪ್ರಭಾವ ಬೀರಿದವರು. ಇನ್ನು ನನ್ನ ಅವರ ಗೆಳೆತನದ ಬಗ್ಗೆ ಹೇಳುವುದಾದರೆ ನಾವು ಆಗಾಗ ಭೇಟಿಯಾಗುತ್ತಿದ್ದೆವು. ಪುಸ್ತಕದ ಬಗ್ಗೆ, ಸಾಹಿತ್ಯದ ಬಗ್ಗೆ ಮಾತನಾಡುತ್ತಿದ್ದೆವು' ಎಂದು ನೆನೆಪಿಸಿಕೊಂಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!