ಹಸಿವು ಕಲಿಸಿದ ಪಾಠಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ ಬೆಳಗೆರೆ: ಜೋಗಿ

ಹಸಿವು ಕಲಿಸಿದ ಪಾಠಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ ಬೆಳಗೆರೆ: ಜೋಗಿ

Suvarna News   | Asianet News
Published : Nov 13, 2020, 10:04 AM ISTUpdated : Nov 13, 2020, 10:35 AM IST

ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ.

ಬೆಂಗಳೂರು (ನ. 13): ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ.

ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ. ' ನಾನು ಬೆಳೆಗೆರೆ ಸುಮಾರು 30 ವರ್ಷಗಳ ಸ್ನೇಹಿತರು. ಕನ್ನಡ ಪತ್ರಿಕೋದ್ಯಮಕ್ಕೆ ಶ್ರೀಮಂತಿಕೆ ತಂದು ಕೊಟ್ಟವರು. ಹಸಿವು ಕಲಿಸಿದ ಪಾಠಗಳನ್ನು ಬಳಸಿಕೊಂಡು ಅವುಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ. ಅವರ ಬರಹಗಳಲ್ಲಿ ಒಂದು ಆರ್ದ್ರತೆ ಇತ್ತು. ಯುವಕರ ಮೇಲೆ ಬಹಳ ಪ್ರಭಾವ ಬೀರಿದವರು. ಇನ್ನು ನನ್ನ ಅವರ ಗೆಳೆತನದ ಬಗ್ಗೆ ಹೇಳುವುದಾದರೆ ನಾವು ಆಗಾಗ ಭೇಟಿಯಾಗುತ್ತಿದ್ದೆವು. ಪುಸ್ತಕದ ಬಗ್ಗೆ, ಸಾಹಿತ್ಯದ ಬಗ್ಗೆ ಮಾತನಾಡುತ್ತಿದ್ದೆವು' ಎಂದು ನೆನೆಪಿಸಿಕೊಂಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!