ಹಸಿವು ಕಲಿಸಿದ ಪಾಠಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ ಬೆಳಗೆರೆ: ಜೋಗಿ

ಹಸಿವು ಕಲಿಸಿದ ಪಾಠಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ ಬೆಳಗೆರೆ: ಜೋಗಿ

Suvarna News   | Asianet News
Published : Nov 13, 2020, 10:04 AM ISTUpdated : Nov 13, 2020, 10:35 AM IST

ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ.

ಬೆಂಗಳೂರು (ನ. 13): ಅಕ್ಷರ ಲೋಕದ ಮಾಂತ್ರಿಕ, ಹಿರಿಯ ಪತ್ರಕರ್ತ, ಲೇಖಕ ರವಿ ಬೆಳೆಗೆರೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ.

ರವಿ ಬೆಳಗೆರೆ ಜೊತೆ ಸುಮಾರು 30 ವರ್ಷಗಳ ಕಾಲ ಒಡನಾಟ ಹೊಂದಿದ್ದ ಹಿರಿಯ ಪತ್ರಕರ್ತ ಜೋಗಿಯವರು ಅವರ ಒಡನಾಟವನ್ನು ನೆನೆಸಿಕೊಂಡಿದ್ದು ಹೀಗೆ. ' ನಾನು ಬೆಳೆಗೆರೆ ಸುಮಾರು 30 ವರ್ಷಗಳ ಸ್ನೇಹಿತರು. ಕನ್ನಡ ಪತ್ರಿಕೋದ್ಯಮಕ್ಕೆ ಶ್ರೀಮಂತಿಕೆ ತಂದು ಕೊಟ್ಟವರು. ಹಸಿವು ಕಲಿಸಿದ ಪಾಠಗಳನ್ನು ಬಳಸಿಕೊಂಡು ಅವುಗಳನ್ನು ಯಶಸ್ಸಿನ ಮೆಟ್ಟಿಲಾಗಿಸಿಕೊಂಡ ವ್ಯಕ್ತಿ. ಅವರ ಬರಹಗಳಲ್ಲಿ ಒಂದು ಆರ್ದ್ರತೆ ಇತ್ತು. ಯುವಕರ ಮೇಲೆ ಬಹಳ ಪ್ರಭಾವ ಬೀರಿದವರು. ಇನ್ನು ನನ್ನ ಅವರ ಗೆಳೆತನದ ಬಗ್ಗೆ ಹೇಳುವುದಾದರೆ ನಾವು ಆಗಾಗ ಭೇಟಿಯಾಗುತ್ತಿದ್ದೆವು. ಪುಸ್ತಕದ ಬಗ್ಗೆ, ಸಾಹಿತ್ಯದ ಬಗ್ಗೆ ಮಾತನಾಡುತ್ತಿದ್ದೆವು' ಎಂದು ನೆನೆಪಿಸಿಕೊಂಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!