ನಿಸಾರ್ ಅಹ್ಮದ್ ಜೊತೆಗಿನ ಒಡನಾಟವನ್ನು ರವಿ ಬೆಳಗೆರೆ ಸ್ಮರಿಸಿದ್ದು ಹೀಗೆ

ನಿಸಾರ್ ಅಹ್ಮದ್ ಜೊತೆಗಿನ ಒಡನಾಟವನ್ನು ರವಿ ಬೆಳಗೆರೆ ಸ್ಮರಿಸಿದ್ದು ಹೀಗೆ

Published : May 03, 2020, 05:42 PM ISTUpdated : May 04, 2020, 10:26 AM IST

ಕನ್ನಡದ ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನು ಬರ ನೆನಪು ಮಾತ್ರ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ವಿಧಿವಶರಾಗಿದ್ದಾರೆ. ಅವರನ್ನು ಹತ್ತಿರದಿಂದ ಬಲ್ಲ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಸಾರ್‌ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 'ಮನೆಯ ಹಿರಿಯನನ್ನು ಕಳೆದುಕೊಂಡಷ್ಟು ದುಃಖವಾಗಿದೆ. ಅವರಿಗೆ ನಮ್ಮ ಇಡೀ ಕುಟುಂಬದ ಪರಿಚಯವಿದ್ರು. ನಮ್ಮ ಬರವಣಿಗೆ ಬಗ್ಗೆ ವಿಮರ್ಶೆ ಮಾಡ್ತಾ ಇದ್ರು. ಕೆಲದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಇತ್ತೀಚಿಗೆ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ಬಂದಿದ್ದೆ. ಆದರೆ ಸಾವನ್ನು ಯಾರೂ ತಡೆಯಲು ಸಾಧ್ಯವಿಲ್ಲ' ಎಂದರು. 

ಕನ್ನಡದ ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನು ಬರ ನೆನಪು ಮಾತ್ರ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ವಿಧಿವಶರಾಗಿದ್ದಾರೆ. ಅವರನ್ನು ಹತ್ತಿರದಿಂದ ಬಲ್ಲ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಸಾರ್‌ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 'ಮನೆಯ ಹಿರಿಯನನ್ನು ಕಳೆದುಕೊಂಡಷ್ಟು ದುಃಖವಾಗಿದೆ. ಅವರಿಗೆ ನಮ್ಮ ಇಡೀ ಕುಟುಂಬದ ಪರಿಚಯವಿದ್ರು. ನಮ್ಮ ಬರವಣಿಗೆ ಬಗ್ಗೆ ವಿಮರ್ಶೆ ಮಾಡ್ತಾ ಇದ್ರು. ಕೆಲದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಇತ್ತೀಚಿಗೆ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ಬಂದಿದ್ದೆ. ಆದರೆ ಸಾವನ್ನು ಯಾರೂ ತಡೆಯಲು ಸಾಧ್ಯವಿಲ್ಲ' ಎಂದರು. 

ಗಾಯಕಿ ಎಂ ಡಿ ಪಲ್ಲವಿ ನಿತ್ಯೋತ್ಸವ ಕವಿಯನ್ನು ನೆನೆಸಿಕೊಂಡಿದ್ದು ಹೀಗೆ 

"

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!