ನಿಸಾರ್ ಅಹ್ಮದ್ ಜೊತೆಗಿನ ಒಡನಾಟವನ್ನು ರವಿ ಬೆಳಗೆರೆ ಸ್ಮರಿಸಿದ್ದು ಹೀಗೆ

ನಿಸಾರ್ ಅಹ್ಮದ್ ಜೊತೆಗಿನ ಒಡನಾಟವನ್ನು ರವಿ ಬೆಳಗೆರೆ ಸ್ಮರಿಸಿದ್ದು ಹೀಗೆ

Published : May 03, 2020, 05:42 PM ISTUpdated : May 04, 2020, 10:26 AM IST

ಕನ್ನಡದ ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನು ಬರ ನೆನಪು ಮಾತ್ರ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ವಿಧಿವಶರಾಗಿದ್ದಾರೆ. ಅವರನ್ನು ಹತ್ತಿರದಿಂದ ಬಲ್ಲ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಸಾರ್‌ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 'ಮನೆಯ ಹಿರಿಯನನ್ನು ಕಳೆದುಕೊಂಡಷ್ಟು ದುಃಖವಾಗಿದೆ. ಅವರಿಗೆ ನಮ್ಮ ಇಡೀ ಕುಟುಂಬದ ಪರಿಚಯವಿದ್ರು. ನಮ್ಮ ಬರವಣಿಗೆ ಬಗ್ಗೆ ವಿಮರ್ಶೆ ಮಾಡ್ತಾ ಇದ್ರು. ಕೆಲದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಇತ್ತೀಚಿಗೆ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ಬಂದಿದ್ದೆ. ಆದರೆ ಸಾವನ್ನು ಯಾರೂ ತಡೆಯಲು ಸಾಧ್ಯವಿಲ್ಲ' ಎಂದರು. 

ಕನ್ನಡದ ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನು ಬರ ನೆನಪು ಮಾತ್ರ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ವಿಧಿವಶರಾಗಿದ್ದಾರೆ. ಅವರನ್ನು ಹತ್ತಿರದಿಂದ ಬಲ್ಲ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಸಾರ್‌ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ. 'ಮನೆಯ ಹಿರಿಯನನ್ನು ಕಳೆದುಕೊಂಡಷ್ಟು ದುಃಖವಾಗಿದೆ. ಅವರಿಗೆ ನಮ್ಮ ಇಡೀ ಕುಟುಂಬದ ಪರಿಚಯವಿದ್ರು. ನಮ್ಮ ಬರವಣಿಗೆ ಬಗ್ಗೆ ವಿಮರ್ಶೆ ಮಾಡ್ತಾ ಇದ್ರು. ಕೆಲದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಇತ್ತೀಚಿಗೆ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ಬಂದಿದ್ದೆ. ಆದರೆ ಸಾವನ್ನು ಯಾರೂ ತಡೆಯಲು ಸಾಧ್ಯವಿಲ್ಲ' ಎಂದರು. 

ಗಾಯಕಿ ಎಂ ಡಿ ಪಲ್ಲವಿ ನಿತ್ಯೋತ್ಸವ ಕವಿಯನ್ನು ನೆನೆಸಿಕೊಂಡಿದ್ದು ಹೀಗೆ 

"

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!