ವಿರೂಪಾಕ್ಷಪ್ಪಗೆ ಲೋಕಾಯುಕ್ತ ಖೆಡ್ಡಾ ತೋಡಿದ್ದು ಹೇಗೆ? ನ್ಯಾ. ಬಿಎಸ್‌ ಪಾಟೀಲ್‌ ವಿವರಿಸಿದ್ದು ಹೀಗೆ

ವಿರೂಪಾಕ್ಷಪ್ಪಗೆ ಲೋಕಾಯುಕ್ತ ಖೆಡ್ಡಾ ತೋಡಿದ್ದು ಹೇಗೆ? ನ್ಯಾ. ಬಿಎಸ್‌ ಪಾಟೀಲ್‌ ವಿವರಿಸಿದ್ದು ಹೀಗೆ

Published : Mar 03, 2023, 05:17 PM IST

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯನ್ಯಾಯಮೂರ್ತಿ ಬಿಎಸ್ ಪಾಟೀಲ್  ಮಾತನಾಡಿದ್ದಾರೆ.

ಬೆಂಗಳೂರು(ಮಾ.3): ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯನ್ಯಾಯಮೂರ್ತಿ ಬಿಎಸ್ ಪಾಟೀಲ್  ಮಾತನಾಡಿ ಪ್ರಶಾಂತ್ ಕಚೇರಿಯಲ್ಲಿ 2 ಕೋಟಿ 2 ಲಕ್ಷ ರೂ ಹಾಗೂ ನಿವಾಸದಲ್ಲಿ 6.10 ಕೋಟಿ ನಗದು ಪತ್ತೆಯಾಗಿದೆ. ಪ್ರಕರಣದಲ್ಲಿ  ಒಟ್ಟು 5 ಜನರನ್ನ ಈಗಾಗಲೇ ಬಂಧಿಸಿದ್ದೇವೆ. ಪ್ರಶಾಂತ್ ಹಾಗೂ ಅಕೌಂಟೆಂಟ್   ಬಂಧಿಸಿದ್ದೇವೆ. ಲಂಚ ನೀಡಲು ಬಂದಿದ್ದ ಮೂವರ ಬಂಧನವೂ ಆಗಿದೆ ಎಂದರು. ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ಹೊರಬಂದಿದೆ. ಜನರು ಸಹಕಾರ ಕೊಟ್ಟರೆ ಇಂತಹ ದೊಡ್ಡ ರೇಡ್ ಗಳನ್ನು ಮಾಡಬಹುದು ಎಂದಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more