ವಿರೂಪಾಕ್ಷಪ್ಪಗೆ ಲೋಕಾಯುಕ್ತ ಖೆಡ್ಡಾ ತೋಡಿದ್ದು ಹೇಗೆ? ನ್ಯಾ. ಬಿಎಸ್‌ ಪಾಟೀಲ್‌ ವಿವರಿಸಿದ್ದು ಹೀಗೆ

ವಿರೂಪಾಕ್ಷಪ್ಪಗೆ ಲೋಕಾಯುಕ್ತ ಖೆಡ್ಡಾ ತೋಡಿದ್ದು ಹೇಗೆ? ನ್ಯಾ. ಬಿಎಸ್‌ ಪಾಟೀಲ್‌ ವಿವರಿಸಿದ್ದು ಹೀಗೆ

Published : Mar 03, 2023, 05:17 PM IST

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯನ್ಯಾಯಮೂರ್ತಿ ಬಿಎಸ್ ಪಾಟೀಲ್  ಮಾತನಾಡಿದ್ದಾರೆ.

ಬೆಂಗಳೂರು(ಮಾ.3): ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮುಖ್ಯನ್ಯಾಯಮೂರ್ತಿ ಬಿಎಸ್ ಪಾಟೀಲ್  ಮಾತನಾಡಿ ಪ್ರಶಾಂತ್ ಕಚೇರಿಯಲ್ಲಿ 2 ಕೋಟಿ 2 ಲಕ್ಷ ರೂ ಹಾಗೂ ನಿವಾಸದಲ್ಲಿ 6.10 ಕೋಟಿ ನಗದು ಪತ್ತೆಯಾಗಿದೆ. ಪ್ರಕರಣದಲ್ಲಿ  ಒಟ್ಟು 5 ಜನರನ್ನ ಈಗಾಗಲೇ ಬಂಧಿಸಿದ್ದೇವೆ. ಪ್ರಶಾಂತ್ ಹಾಗೂ ಅಕೌಂಟೆಂಟ್   ಬಂಧಿಸಿದ್ದೇವೆ. ಲಂಚ ನೀಡಲು ಬಂದಿದ್ದ ಮೂವರ ಬಂಧನವೂ ಆಗಿದೆ ಎಂದರು. ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ಹೊರಬಂದಿದೆ. ಜನರು ಸಹಕಾರ ಕೊಟ್ಟರೆ ಇಂತಹ ದೊಡ್ಡ ರೇಡ್ ಗಳನ್ನು ಮಾಡಬಹುದು ಎಂದಿದ್ದಾರೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more