ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

Published : Jun 10, 2020, 01:20 PM ISTUpdated : Jun 10, 2020, 02:03 PM IST

ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

 

ಬೆಂಗಳೂರು (ಜೂ. 10): ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

ಲಾಕ್‌ಡೌನ್‌ ಸಮಯದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದ ತುಂಬೆಲ್ಲಾ ಓಡಾಡಿ ಜನರ ಕಷ್ಟಗಳನ್ನು ಅಲಿಸಿದರು. ಜೊತೆಗೆ ಕಷ್ಟಕ್ಕೆ ನೆರವಾದರು. ಜೊತೆಗೆ ತಮ್ಮದೇ ಆದ ತಂಡ ಕಟ್ಟಿ ಜನರ ನೆರವಿಗೆ ನಿಲ್ಲುವಂತೆ ಸೂಚಿಸಿದರು. ತಮ್ಮ ಸ್ವಂತ ಖರ್ಚಿನಲ್ಲಿ 25 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ತಯಾರಿಸಿ ಬಡವರಿಗೆ ಹಂಚಿದ್ದಾರೆ. ಜನರ ಅಚ್ಚುಮೆಚ್ಚಿನ ನಾಯಕ ಎನಿಸಿಕೊಂಡಿದ್ದಾರೆ. ಇವರು ಲಾಕ್‌ಡೌನ್ ಸಮಯದಲ್ಲಿ ಮಾತ್ರವಲ್ಲ, ಹಿಂದಿನಿಂದಲೂ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಇವರ ಸಮಾಜಮುಖಿ ಕಾರ್ಯಗಳ ಝಲಕ್ ಇಲ್ಲಿದೆ ನೋಡಿ..! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!