ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

Published : Jun 10, 2020, 01:20 PM ISTUpdated : Jun 10, 2020, 02:03 PM IST

ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

 

ಬೆಂಗಳೂರು (ಜೂ. 10): ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

ಲಾಕ್‌ಡೌನ್‌ ಸಮಯದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದ ತುಂಬೆಲ್ಲಾ ಓಡಾಡಿ ಜನರ ಕಷ್ಟಗಳನ್ನು ಅಲಿಸಿದರು. ಜೊತೆಗೆ ಕಷ್ಟಕ್ಕೆ ನೆರವಾದರು. ಜೊತೆಗೆ ತಮ್ಮದೇ ಆದ ತಂಡ ಕಟ್ಟಿ ಜನರ ನೆರವಿಗೆ ನಿಲ್ಲುವಂತೆ ಸೂಚಿಸಿದರು. ತಮ್ಮ ಸ್ವಂತ ಖರ್ಚಿನಲ್ಲಿ 25 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ತಯಾರಿಸಿ ಬಡವರಿಗೆ ಹಂಚಿದ್ದಾರೆ. ಜನರ ಅಚ್ಚುಮೆಚ್ಚಿನ ನಾಯಕ ಎನಿಸಿಕೊಂಡಿದ್ದಾರೆ. ಇವರು ಲಾಕ್‌ಡೌನ್ ಸಮಯದಲ್ಲಿ ಮಾತ್ರವಲ್ಲ, ಹಿಂದಿನಿಂದಲೂ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಇವರ ಸಮಾಜಮುಖಿ ಕಾರ್ಯಗಳ ಝಲಕ್ ಇಲ್ಲಿದೆ ನೋಡಿ..! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!