ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

Published : Jun 10, 2020, 01:20 PM ISTUpdated : Jun 10, 2020, 02:03 PM IST

ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

 

ಬೆಂಗಳೂರು (ಜೂ. 10): ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

ಲಾಕ್‌ಡೌನ್‌ ಸಮಯದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದ ತುಂಬೆಲ್ಲಾ ಓಡಾಡಿ ಜನರ ಕಷ್ಟಗಳನ್ನು ಅಲಿಸಿದರು. ಜೊತೆಗೆ ಕಷ್ಟಕ್ಕೆ ನೆರವಾದರು. ಜೊತೆಗೆ ತಮ್ಮದೇ ಆದ ತಂಡ ಕಟ್ಟಿ ಜನರ ನೆರವಿಗೆ ನಿಲ್ಲುವಂತೆ ಸೂಚಿಸಿದರು. ತಮ್ಮ ಸ್ವಂತ ಖರ್ಚಿನಲ್ಲಿ 25 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ತಯಾರಿಸಿ ಬಡವರಿಗೆ ಹಂಚಿದ್ದಾರೆ. ಜನರ ಅಚ್ಚುಮೆಚ್ಚಿನ ನಾಯಕ ಎನಿಸಿಕೊಂಡಿದ್ದಾರೆ. ಇವರು ಲಾಕ್‌ಡೌನ್ ಸಮಯದಲ್ಲಿ ಮಾತ್ರವಲ್ಲ, ಹಿಂದಿನಿಂದಲೂ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಇವರ ಸಮಾಜಮುಖಿ ಕಾರ್ಯಗಳ ಝಲಕ್ ಇಲ್ಲಿದೆ ನೋಡಿ..! 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?