ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

ಅಭಿವೃದ್ಧಿಯ ಹರಿಕಾರ, ಕಷ್ಟಕ್ಕಾಗುವ ಧೀರ, ಕಲಬುರಗಿ ಕಟ್ಟಾಳು ದತ್ತಾತ್ರೇಯ ಪಾಟೀಲ್

Published : Jun 10, 2020, 01:20 PM ISTUpdated : Jun 10, 2020, 02:03 PM IST

ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

 

ಬೆಂಗಳೂರು (ಜೂ. 10): ಇವರು ಚಿಕ್ಕ ವಯಸ್ಸಿನಲ್ಲಿಯೇ ಜನ ಸೇವೆಗೆ ಪಣತೊಟ್ಟ ಜನನಾಯಕ. ಇವರೆಂದರೆ ಇಡೀ ಊರಿಗೆ ಅಚ್ಚುಮೆಚ್ಚು. ಪ್ರೀತಿಯಿಂದ 'ಅಪ್ಪು' ಎನ್ನುತ್ತಾರೆ. ಇವರೇ ಕಲಬುರಗಿ ದಕ್ಷಿಣ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್.

ಲಾಕ್‌ಡೌನ್‌ ಸಮಯದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದ ತುಂಬೆಲ್ಲಾ ಓಡಾಡಿ ಜನರ ಕಷ್ಟಗಳನ್ನು ಅಲಿಸಿದರು. ಜೊತೆಗೆ ಕಷ್ಟಕ್ಕೆ ನೆರವಾದರು. ಜೊತೆಗೆ ತಮ್ಮದೇ ಆದ ತಂಡ ಕಟ್ಟಿ ಜನರ ನೆರವಿಗೆ ನಿಲ್ಲುವಂತೆ ಸೂಚಿಸಿದರು. ತಮ್ಮ ಸ್ವಂತ ಖರ್ಚಿನಲ್ಲಿ 25 ಸಾವಿರಕ್ಕೂ ಹೆಚ್ಚು ಫುಡ್ ಕಿಟ್ ತಯಾರಿಸಿ ಬಡವರಿಗೆ ಹಂಚಿದ್ದಾರೆ. ಜನರ ಅಚ್ಚುಮೆಚ್ಚಿನ ನಾಯಕ ಎನಿಸಿಕೊಂಡಿದ್ದಾರೆ. ಇವರು ಲಾಕ್‌ಡೌನ್ ಸಮಯದಲ್ಲಿ ಮಾತ್ರವಲ್ಲ, ಹಿಂದಿನಿಂದಲೂ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಇವರ ಸಮಾಜಮುಖಿ ಕಾರ್ಯಗಳ ಝಲಕ್ ಇಲ್ಲಿದೆ ನೋಡಿ..! 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!