ಕಲಬುರ್ಗಿಯಲ್ಲಿ ಲಾಕ್‌ಡೌನ್ ಆದೇಶ ರದ್ದು; ವ್ಯಾಪಾರ, ಸಂಚಾರಕ್ಕೆ ಅವಕಾಶ

ಕಲಬುರ್ಗಿಯಲ್ಲಿ ಲಾಕ್‌ಡೌನ್ ಆದೇಶ ರದ್ದು; ವ್ಯಾಪಾರ, ಸಂಚಾರಕ್ಕೆ ಅವಕಾಶ

Suvarna News   | Asianet News
Published : Jul 22, 2020, 11:03 AM IST

ಕಲಬುರ್ಗಿಯಲ್ಲಿ ಜಿಲ್ಲಾಡಳಿತ ಒಂದು ವಾರ ಲಾಕ್‌ಡೌನ್‌ಗೆ ಆದೇಶ ನೀಡಿತ್ತು. ಆದರೆ ಸಿಎಂ ಯಡಿಯೂರಪ್ಪ , ಲಾಕ್‌ಡೌನ್ ಎಲ್ಲದಕ್ಕೂ ಪರಿಹಾರ ಅಲ್ಲ. ಇನ್ಮುಂದೆ ಲಾಕ್‌ಡೌನ್ ಮಾಡುವುದಿಲ್ಲ ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ರೀತಿ ಕಲ್ಬುರ್ಗಿ ಡಿಸಿ ಲಾಕ್‌ಡೌನ್ ಆದೇಶವನ್ನು ರದ್ದುಗೊಳಿಸಿ ಸಂಚಾರ, ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಷರತ್ತು ವಿಧಿಸಿ ಲಾಕ್‌ಡೌನ್ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜು. 22): ಕಲಬುರ್ಗಿಯಲ್ಲಿ ಜಿಲ್ಲಾಡಳಿತ ಒಂದು ವಾರ ಲಾಕ್‌ಡೌನ್‌ಗೆ ಆದೇಶ ನೀಡಿತ್ತು. ಆದರೆ ಸಿಎಂ ಯಡಿಯೂರಪ್ಪ , ಲಾಕ್‌ಡೌನ್ ಎಲ್ಲದಕ್ಕೂ ಪರಿಹಾರ ಅಲ್ಲ. ಇನ್ಮುಂದೆ ಲಾಕ್‌ಡೌನ್ ಮಾಡುವುದಿಲ್ಲ ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ರೀತಿ ಕಲ್ಬುರ್ಗಿ ಡಿಸಿ ಲಾಕ್‌ಡೌನ್ ಆದೇಶವನ್ನು ರದ್ದುಗೊಳಿಸಿ ಸಂಚಾರ, ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಷರತ್ತು ವಿಧಿಸಿ ಲಾಕ್‌ಡೌನ್ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?