ಕಲಬುರ್ಗಿ:  ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

ಕಲಬುರ್ಗಿ: ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

Published : Sep 14, 2021, 11:30 AM IST

- ಕಾಂಗ್ರೆಸ್‌ ನಡೆ ನೋಡಿ ದಳ ಕಲಬುರಗಿ ಮೈತ್ರಿ ನಿರ್ಧಾರ

- ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ

- ಖರ್ಗೆ ಬಿಟ್ಟು ಇನ್ನಾರೂ ಮಾತುಕತೆ ನಡೆಸಿಲ್ಲ: ಎಚ್‌ಡಿಕೆ

 

ಬೆಂಗಳೂರು (ಸೆ. 14): ಅತಂತ್ರ ಫಲಿತಾಂಶ ಬಂದಿರುವ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ನಿರ್ಣಾಯಕ ಪಕ್ಷವಾಗಿ ಹೊರಹೊಮ್ಮಿರುವ ಜೆಡಿಎಸ್‌ ರಾಜ್ಯ ಕಾಂಗ್ರೆಸ್‌ ನಾಯಕರ ನಡೆಯನ್ನು ನೋಡಿಕೊಂಡು ಮುಂದಿನ ನಿರ್ಣಯ ಕೈಗೊಳ್ಳುವ ಚಿಂತನೆಯಲ್ಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈತ್ರಿಗೆ ಆಹ್ವಾನ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನ ರಾಜ್ಯ ನಾಯಕರು ಈವರೆಗೂ ಮುಂದಾಗಿಲ್ಲ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮೈತ್ರಿ ವಿಚಾರದಲ್ಲಿ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ ಅಥವಾ ಬಿಜೆಪಿಗೆ ಬೆಂಬಲ ನೀಡಬೇಕೇ ಎಂಬ ಗೊಂದಲದಲ್ಲಿ ಜೆಡಿಎಸ್‌ ಇದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!