ಕಲಬುರ್ಗಿ:  ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

ಕಲಬುರ್ಗಿ: ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

Published : Sep 14, 2021, 11:30 AM IST

- ಕಾಂಗ್ರೆಸ್‌ ನಡೆ ನೋಡಿ ದಳ ಕಲಬುರಗಿ ಮೈತ್ರಿ ನಿರ್ಧಾರ

- ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ

- ಖರ್ಗೆ ಬಿಟ್ಟು ಇನ್ನಾರೂ ಮಾತುಕತೆ ನಡೆಸಿಲ್ಲ: ಎಚ್‌ಡಿಕೆ

 

ಬೆಂಗಳೂರು (ಸೆ. 14): ಅತಂತ್ರ ಫಲಿತಾಂಶ ಬಂದಿರುವ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ನಿರ್ಣಾಯಕ ಪಕ್ಷವಾಗಿ ಹೊರಹೊಮ್ಮಿರುವ ಜೆಡಿಎಸ್‌ ರಾಜ್ಯ ಕಾಂಗ್ರೆಸ್‌ ನಾಯಕರ ನಡೆಯನ್ನು ನೋಡಿಕೊಂಡು ಮುಂದಿನ ನಿರ್ಣಯ ಕೈಗೊಳ್ಳುವ ಚಿಂತನೆಯಲ್ಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈತ್ರಿಗೆ ಆಹ್ವಾನ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನ ರಾಜ್ಯ ನಾಯಕರು ಈವರೆಗೂ ಮುಂದಾಗಿಲ್ಲ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮೈತ್ರಿ ವಿಚಾರದಲ್ಲಿ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ ಅಥವಾ ಬಿಜೆಪಿಗೆ ಬೆಂಬಲ ನೀಡಬೇಕೇ ಎಂಬ ಗೊಂದಲದಲ್ಲಿ ಜೆಡಿಎಸ್‌ ಇದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ