ಕಲಬುರ್ಗಿ:  ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

ಕಲಬುರ್ಗಿ: ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

Published : Sep 14, 2021, 11:30 AM IST

- ಕಾಂಗ್ರೆಸ್‌ ನಡೆ ನೋಡಿ ದಳ ಕಲಬುರಗಿ ಮೈತ್ರಿ ನಿರ್ಧಾರ

- ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ

- ಖರ್ಗೆ ಬಿಟ್ಟು ಇನ್ನಾರೂ ಮಾತುಕತೆ ನಡೆಸಿಲ್ಲ: ಎಚ್‌ಡಿಕೆ

 

ಬೆಂಗಳೂರು (ಸೆ. 14): ಅತಂತ್ರ ಫಲಿತಾಂಶ ಬಂದಿರುವ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ನಿರ್ಣಾಯಕ ಪಕ್ಷವಾಗಿ ಹೊರಹೊಮ್ಮಿರುವ ಜೆಡಿಎಸ್‌ ರಾಜ್ಯ ಕಾಂಗ್ರೆಸ್‌ ನಾಯಕರ ನಡೆಯನ್ನು ನೋಡಿಕೊಂಡು ಮುಂದಿನ ನಿರ್ಣಯ ಕೈಗೊಳ್ಳುವ ಚಿಂತನೆಯಲ್ಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈತ್ರಿಗೆ ಆಹ್ವಾನ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನ ರಾಜ್ಯ ನಾಯಕರು ಈವರೆಗೂ ಮುಂದಾಗಿಲ್ಲ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮೈತ್ರಿ ವಿಚಾರದಲ್ಲಿ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ ಅಥವಾ ಬಿಜೆಪಿಗೆ ಬೆಂಬಲ ನೀಡಬೇಕೇ ಎಂಬ ಗೊಂದಲದಲ್ಲಿ ಜೆಡಿಎಸ್‌ ಇದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!