ಕಲಬುರ್ಗಿ:  ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

ಕಲಬುರ್ಗಿ: ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ: ಗೊಂದಲದಲ್ಲಿ ಜೆಡಿಎಸ್

Published : Sep 14, 2021, 11:30 AM IST

- ಕಾಂಗ್ರೆಸ್‌ ನಡೆ ನೋಡಿ ದಳ ಕಲಬುರಗಿ ಮೈತ್ರಿ ನಿರ್ಧಾರ

- ಬಿಜೆಪಿ ಆಹ್ವಾನಿಸುತ್ತಿದೆ, ಕಾಂಗ್ರೆಸ್‌ಗೆ ಮನಸ್ಸು ಇದ್ದಂತಿಲ್ಲ

- ಖರ್ಗೆ ಬಿಟ್ಟು ಇನ್ನಾರೂ ಮಾತುಕತೆ ನಡೆಸಿಲ್ಲ: ಎಚ್‌ಡಿಕೆ

 

ಬೆಂಗಳೂರು (ಸೆ. 14): ಅತಂತ್ರ ಫಲಿತಾಂಶ ಬಂದಿರುವ ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ನಿರ್ಣಾಯಕ ಪಕ್ಷವಾಗಿ ಹೊರಹೊಮ್ಮಿರುವ ಜೆಡಿಎಸ್‌ ರಾಜ್ಯ ಕಾಂಗ್ರೆಸ್‌ ನಾಯಕರ ನಡೆಯನ್ನು ನೋಡಿಕೊಂಡು ಮುಂದಿನ ನಿರ್ಣಯ ಕೈಗೊಳ್ಳುವ ಚಿಂತನೆಯಲ್ಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈತ್ರಿಗೆ ಆಹ್ವಾನ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನ ರಾಜ್ಯ ನಾಯಕರು ಈವರೆಗೂ ಮುಂದಾಗಿಲ್ಲ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೊಂದಿಗೆ ಮೈತ್ರಿ ವಿಚಾರದಲ್ಲಿ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್‌ ಅಥವಾ ಬಿಜೆಪಿಗೆ ಬೆಂಬಲ ನೀಡಬೇಕೇ ಎಂಬ ಗೊಂದಲದಲ್ಲಿ ಜೆಡಿಎಸ್‌ ಇದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?