ಕಲಬುರಗಿ ಅಣಕು ಮರ್ಡರ್ ರೀಲ್ಸ್ ವೈರಲ್; ಇಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು!

ಕಲಬುರಗಿ ಅಣಕು ಮರ್ಡರ್ ರೀಲ್ಸ್ ವೈರಲ್; ಇಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು!

Published : Mar 19, 2025, 08:52 PM ISTUpdated : Mar 19, 2025, 09:21 PM IST

ಕಲಬುರಗಿಯಲ್ಲಿ ನಡೆದ ಆಣಕು ಕೊಲೆ ಪ್ರಕರಣದ ರೀಲ್ಸ್ ವೈರಲ್ ಆಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಭಯಾನಕ ದೃಶ್ಯಗಳನ್ನು ಸೃಷ್ಟಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯಲ್ಲಿ ಆಣಕು ಮರ್ಡರ್ ರೀಲ್ಸ್ ಪೋಸ್ಟ್ ವೈರಲ್ ಆಗಿದೆ. ನಡು ರಸ್ತೆಯಲ್ಲಿ ಸುತ್ತಿಗೆಯಿಂದ ಹೊಡೆದು ಯುವಕನನ್ನು ಹಲ್ಲೆ ಮಾಡಿ ಕೊಲೆ ಮಾಡಿ, ಆತನ ಎದೆಯ ಮೇಲೆ ಕುಳಿತು ವಿಕೃತವಾಗಿ ಸಂಭ್ರಮಿಸುವ ದೃಶ್ಯ ಭಾರೀ ವೈರಲ್ ಆಗಿದೆ. ಇದನ್ನು ನೋಡಿದ ಪೊಲೀಸರು ಕೂಡ ಬೆಚ್ಚಿ ಬಿದ್ದಿದ್ದಾರೆ.

ರೀಲ್ಸ್ ಮಾಡುವ ನೆಪದಲ್ಲಿ ಮಚ್ಚು, ಲಾಂಗು ಹಾಗೂ ಗನ್ ತೋರಿಸುವುದು ಕಂಡುಬಂದರೆ ಹಾಗೂ ಸಮಾಜಬಾಹಿರ ಚಟುವಟಿಕೆಯಲ್ಲಿ ತೊಡಗುವ ದೃಶ್ಯಗಳನ್ನು ರೀಲ್ಸ್ ಮಾಡಿದರೆ ಅದು ಕಾನೂನು ಬಾಹಿರವಾಗಿರುತ್ತದೆ. ಹೀಗಾಗಿ, ಇಂತಹ ಸಮಾಜ ಬಾಹಿರ ಕೃತ್ಯಗಳ ರೀಲ್ಸ್ ಮಾಡುವಂಥವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆ ಕಲಬುರಗಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಇದರ ಮೂಲವನ್ನು ಪೊಲೀಸರು ಹುಡುಕಿಕೊಂಡು ಹೋಗಿದ್ದಾರೆ. ಭಯ ಹುಟ್ಟಿಸುವ ರೀಲ್ಸ್ ಮಾಡಿದ ಸಾಬಣ್ಣ ಹಾಗೂ ಸಚಿನ್ ಇಬ್ಬರನ್ನೂ ಬಂಧನ ಮಾಡಲಾಗಿದೆ. ಜೊತೆಗೆ, ರೀಲ್ಸ್‌ಗಾಗಿ ಭಯ ಹುಟ್ಟಿಸುವ ದೃಶ್ಯಗಳನ್ನು ಸೃಜಿಸಿದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧೀಕಾರಿ ಶರಣಪ್ಪ ಎಚ್ಚರಿಕೆ ನಿಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more