ಕಲಬುರಗಿ ಅಣಕು ಮರ್ಡರ್ ರೀಲ್ಸ್ ವೈರಲ್; ಇಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು!

ಕಲಬುರಗಿ ಅಣಕು ಮರ್ಡರ್ ರೀಲ್ಸ್ ವೈರಲ್; ಇಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು!

Published : Mar 19, 2025, 08:52 PM ISTUpdated : Mar 19, 2025, 09:21 PM IST

ಕಲಬುರಗಿಯಲ್ಲಿ ನಡೆದ ಆಣಕು ಕೊಲೆ ಪ್ರಕರಣದ ರೀಲ್ಸ್ ವೈರಲ್ ಆಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಭಯಾನಕ ದೃಶ್ಯಗಳನ್ನು ಸೃಷ್ಟಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯಲ್ಲಿ ಆಣಕು ಮರ್ಡರ್ ರೀಲ್ಸ್ ಪೋಸ್ಟ್ ವೈರಲ್ ಆಗಿದೆ. ನಡು ರಸ್ತೆಯಲ್ಲಿ ಸುತ್ತಿಗೆಯಿಂದ ಹೊಡೆದು ಯುವಕನನ್ನು ಹಲ್ಲೆ ಮಾಡಿ ಕೊಲೆ ಮಾಡಿ, ಆತನ ಎದೆಯ ಮೇಲೆ ಕುಳಿತು ವಿಕೃತವಾಗಿ ಸಂಭ್ರಮಿಸುವ ದೃಶ್ಯ ಭಾರೀ ವೈರಲ್ ಆಗಿದೆ. ಇದನ್ನು ನೋಡಿದ ಪೊಲೀಸರು ಕೂಡ ಬೆಚ್ಚಿ ಬಿದ್ದಿದ್ದಾರೆ.

ರೀಲ್ಸ್ ಮಾಡುವ ನೆಪದಲ್ಲಿ ಮಚ್ಚು, ಲಾಂಗು ಹಾಗೂ ಗನ್ ತೋರಿಸುವುದು ಕಂಡುಬಂದರೆ ಹಾಗೂ ಸಮಾಜಬಾಹಿರ ಚಟುವಟಿಕೆಯಲ್ಲಿ ತೊಡಗುವ ದೃಶ್ಯಗಳನ್ನು ರೀಲ್ಸ್ ಮಾಡಿದರೆ ಅದು ಕಾನೂನು ಬಾಹಿರವಾಗಿರುತ್ತದೆ. ಹೀಗಾಗಿ, ಇಂತಹ ಸಮಾಜ ಬಾಹಿರ ಕೃತ್ಯಗಳ ರೀಲ್ಸ್ ಮಾಡುವಂಥವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆ ಕಲಬುರಗಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಇದರ ಮೂಲವನ್ನು ಪೊಲೀಸರು ಹುಡುಕಿಕೊಂಡು ಹೋಗಿದ್ದಾರೆ. ಭಯ ಹುಟ್ಟಿಸುವ ರೀಲ್ಸ್ ಮಾಡಿದ ಸಾಬಣ್ಣ ಹಾಗೂ ಸಚಿನ್ ಇಬ್ಬರನ್ನೂ ಬಂಧನ ಮಾಡಲಾಗಿದೆ. ಜೊತೆಗೆ, ರೀಲ್ಸ್‌ಗಾಗಿ ಭಯ ಹುಟ್ಟಿಸುವ ದೃಶ್ಯಗಳನ್ನು ಸೃಜಿಸಿದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧೀಕಾರಿ ಶರಣಪ್ಪ ಎಚ್ಚರಿಕೆ ನಿಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more