ಕಲಬುರಗಿ ಅಣಕು ಮರ್ಡರ್ ರೀಲ್ಸ್ ವೈರಲ್; ಇಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು!

ಕಲಬುರಗಿ ಅಣಕು ಮರ್ಡರ್ ರೀಲ್ಸ್ ವೈರಲ್; ಇಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು!

Published : Mar 19, 2025, 08:52 PM ISTUpdated : Mar 19, 2025, 09:21 PM IST

ಕಲಬುರಗಿಯಲ್ಲಿ ನಡೆದ ಆಣಕು ಕೊಲೆ ಪ್ರಕರಣದ ರೀಲ್ಸ್ ವೈರಲ್ ಆಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಭಯಾನಕ ದೃಶ್ಯಗಳನ್ನು ಸೃಷ್ಟಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿಯಲ್ಲಿ ಆಣಕು ಮರ್ಡರ್ ರೀಲ್ಸ್ ಪೋಸ್ಟ್ ವೈರಲ್ ಆಗಿದೆ. ನಡು ರಸ್ತೆಯಲ್ಲಿ ಸುತ್ತಿಗೆಯಿಂದ ಹೊಡೆದು ಯುವಕನನ್ನು ಹಲ್ಲೆ ಮಾಡಿ ಕೊಲೆ ಮಾಡಿ, ಆತನ ಎದೆಯ ಮೇಲೆ ಕುಳಿತು ವಿಕೃತವಾಗಿ ಸಂಭ್ರಮಿಸುವ ದೃಶ್ಯ ಭಾರೀ ವೈರಲ್ ಆಗಿದೆ. ಇದನ್ನು ನೋಡಿದ ಪೊಲೀಸರು ಕೂಡ ಬೆಚ್ಚಿ ಬಿದ್ದಿದ್ದಾರೆ.

ರೀಲ್ಸ್ ಮಾಡುವ ನೆಪದಲ್ಲಿ ಮಚ್ಚು, ಲಾಂಗು ಹಾಗೂ ಗನ್ ತೋರಿಸುವುದು ಕಂಡುಬಂದರೆ ಹಾಗೂ ಸಮಾಜಬಾಹಿರ ಚಟುವಟಿಕೆಯಲ್ಲಿ ತೊಡಗುವ ದೃಶ್ಯಗಳನ್ನು ರೀಲ್ಸ್ ಮಾಡಿದರೆ ಅದು ಕಾನೂನು ಬಾಹಿರವಾಗಿರುತ್ತದೆ. ಹೀಗಾಗಿ, ಇಂತಹ ಸಮಾಜ ಬಾಹಿರ ಕೃತ್ಯಗಳ ರೀಲ್ಸ್ ಮಾಡುವಂಥವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆ ಕಲಬುರಗಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಇದರ ಮೂಲವನ್ನು ಪೊಲೀಸರು ಹುಡುಕಿಕೊಂಡು ಹೋಗಿದ್ದಾರೆ. ಭಯ ಹುಟ್ಟಿಸುವ ರೀಲ್ಸ್ ಮಾಡಿದ ಸಾಬಣ್ಣ ಹಾಗೂ ಸಚಿನ್ ಇಬ್ಬರನ್ನೂ ಬಂಧನ ಮಾಡಲಾಗಿದೆ. ಜೊತೆಗೆ, ರೀಲ್ಸ್‌ಗಾಗಿ ಭಯ ಹುಟ್ಟಿಸುವ ದೃಶ್ಯಗಳನ್ನು ಸೃಜಿಸಿದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧೀಕಾರಿ ಶರಣಪ್ಪ ಎಚ್ಚರಿಕೆ ನಿಡಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more