ಅಪ್ಪನ ಒಲವು ಕಾಂಗ್ರೆಸ್ ಕಡೆ, ಮಗನ ಪ್ರೀತಿ ಬಿಜೆಪಿ ಮೇಲೆ: ಕಲಬುರ್ಗಿ ಪಾಲಿಕೆಯಲ್ಲಿ ಯಾರಿಗೆ ಪಟ್ಟ?

ಅಪ್ಪನ ಒಲವು ಕಾಂಗ್ರೆಸ್ ಕಡೆ, ಮಗನ ಪ್ರೀತಿ ಬಿಜೆಪಿ ಮೇಲೆ: ಕಲಬುರ್ಗಿ ಪಾಲಿಕೆಯಲ್ಲಿ ಯಾರಿಗೆ ಪಟ್ಟ?

Published : Sep 08, 2021, 12:30 PM ISTUpdated : Sep 08, 2021, 12:48 PM IST

ಅತಂತ್ರವಾಗಿರುವ ಪಾಲಿಕೆಯಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ - ಬಿಜೆಪಿ ನಡುವೆ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್‌ಗೆ ಬೆಂಬಲ ಕೊಡಲು ದೇವೇಗೌಡ್ರು ಒಲವು ತೋರಿದರೆ, ಬಿಜೆಪಿಗೆ ಬೆಂಬಲ ಕೊಡಲು ಎಚ್‌ಡಿಕೆ ಒಲವು ತೋರಿದ್ದಾರೆ. 

ಕಲಬುರ್ಗಿ (ಸೆ. 08):  ಅತಂತ್ರವಾಗಿರುವ ಪಾಲಿಕೆಯಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ - ಬಿಜೆಪಿ ನಡುವೆ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್‌ಗೆ ಬೆಂಬಲ ಕೊಡಲು ದೇವೇಗೌಡ್ರು ಒಲವು ತೋರಿದರೆ, ಬಿಜೆಪಿಗೆ ಬೆಂಬಲ ಕೊಡಲು ಎಚ್‌ಡಿಕೆ ಒಲವು ತೋರಿದ್ದಾರೆ.

ಗೌಡರ ಜೊತೆ ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದು, ಕಾಂಗ್ರೆಸ್‌ಗೆ ಬೆಂಬಲ ಕೊಡಲು ಮನವಿ ಮಾಡಿದ್ಧಾರೆ. ಸಿಎಂ ಬೊಮ್ಮಾಯಿ ಎಚ್‌ಡಿಕೆ ಜೊತೆ ಮಾತನಾಡಿ ಬಿಜೆಪಿಗೆ ಬೆಂಬಲ ಕೊಡಲು ಮನವಿ ಮಾಡಿದ್ಧಾರೆ. ಜೆಡಿಎಸ್ ನಿರ್ಧಾರದ ಮೇಲೆ ಮೇಯರ್ ಸ್ಥಾನ ನಿಂತಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!