ಅಪ್ಪನ ಒಲವು ಕಾಂಗ್ರೆಸ್ ಕಡೆ, ಮಗನ ಪ್ರೀತಿ ಬಿಜೆಪಿ ಮೇಲೆ: ಕಲಬುರ್ಗಿ ಪಾಲಿಕೆಯಲ್ಲಿ ಯಾರಿಗೆ ಪಟ್ಟ?

ಅಪ್ಪನ ಒಲವು ಕಾಂಗ್ರೆಸ್ ಕಡೆ, ಮಗನ ಪ್ರೀತಿ ಬಿಜೆಪಿ ಮೇಲೆ: ಕಲಬುರ್ಗಿ ಪಾಲಿಕೆಯಲ್ಲಿ ಯಾರಿಗೆ ಪಟ್ಟ?

Suvarna News   | Asianet News
Published : Sep 08, 2021, 12:30 PM ISTUpdated : Sep 08, 2021, 12:48 PM IST

ಅತಂತ್ರವಾಗಿರುವ ಪಾಲಿಕೆಯಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ - ಬಿಜೆಪಿ ನಡುವೆ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್‌ಗೆ ಬೆಂಬಲ ಕೊಡಲು ದೇವೇಗೌಡ್ರು ಒಲವು ತೋರಿದರೆ, ಬಿಜೆಪಿಗೆ ಬೆಂಬಲ ಕೊಡಲು ಎಚ್‌ಡಿಕೆ ಒಲವು ತೋರಿದ್ದಾರೆ. 

ಕಲಬುರ್ಗಿ (ಸೆ. 08):  ಅತಂತ್ರವಾಗಿರುವ ಪಾಲಿಕೆಯಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ - ಬಿಜೆಪಿ ನಡುವೆ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್‌ಗೆ ಬೆಂಬಲ ಕೊಡಲು ದೇವೇಗೌಡ್ರು ಒಲವು ತೋರಿದರೆ, ಬಿಜೆಪಿಗೆ ಬೆಂಬಲ ಕೊಡಲು ಎಚ್‌ಡಿಕೆ ಒಲವು ತೋರಿದ್ದಾರೆ.

ಗೌಡರ ಜೊತೆ ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದು, ಕಾಂಗ್ರೆಸ್‌ಗೆ ಬೆಂಬಲ ಕೊಡಲು ಮನವಿ ಮಾಡಿದ್ಧಾರೆ. ಸಿಎಂ ಬೊಮ್ಮಾಯಿ ಎಚ್‌ಡಿಕೆ ಜೊತೆ ಮಾತನಾಡಿ ಬಿಜೆಪಿಗೆ ಬೆಂಬಲ ಕೊಡಲು ಮನವಿ ಮಾಡಿದ್ಧಾರೆ. ಜೆಡಿಎಸ್ ನಿರ್ಧಾರದ ಮೇಲೆ ಮೇಯರ್ ಸ್ಥಾನ ನಿಂತಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ