ಕಲಬುರ್ಗಿ ಪಾಲಿಕೆ ಗುದ್ದಾಟ: ದಳದ ಬೆಂಬಲ ಕಾಂಗ್ರೆಸ್‌ಗೂ, ಜೆಡಿಎಸ್‌ಗೋ.? ಇಂದು ನಿರ್ಧಾರ

ಕಲಬುರ್ಗಿ ಪಾಲಿಕೆ ಗುದ್ದಾಟ: ದಳದ ಬೆಂಬಲ ಕಾಂಗ್ರೆಸ್‌ಗೂ, ಜೆಡಿಎಸ್‌ಗೋ.? ಇಂದು ನಿರ್ಧಾರ

Suvarna News   | Asianet News
Published : Sep 13, 2021, 10:21 AM ISTUpdated : Sep 13, 2021, 10:27 AM IST

ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರು ಇತರ ಮುಖಂಡರ ಜೊತೆ ಚರ್ಚಿಸಿ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. 

ಬೆಂಗಳೂರು (ಸೆ. 13): ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರು ಇತರ ಮುಖಂಡರ ಜೊತೆ ಚರ್ಚಿಸಿ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. 

ಮೇಯರ್ ಸ್ಥಾನಕ್ಕಾಗಿ ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಎಚ್‌ಡಿಕೆಯನ್ನು ಭೇಟಿಯಾಗಿ ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಜೆಡಿಎಸ್ ಮುಖಂಡರನ್ನು ಭೇಟಿಯಾಗಿಲ್ಲ. ಸಿದ್ದರಾಮಯ್ಯ, ಡಿಕೆಶಿ ಬಂದು ಕೇಳಿದರೆ ಮೈತ್ರಿ ಮಾಡಿಕೊಳ್ಳುವ ಚಿಂತನೆಯಲ್ಲಿದೆ ಜೆಡಿಎಸ್. ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!