ಕಲಬುರ್ಗಿ ಪಾಲಿಕೆ ಗುದ್ದಾಟ: ದಳದ ಬೆಂಬಲ ಕಾಂಗ್ರೆಸ್‌ಗೂ, ಜೆಡಿಎಸ್‌ಗೋ.? ಇಂದು ನಿರ್ಧಾರ

ಕಲಬುರ್ಗಿ ಪಾಲಿಕೆ ಗುದ್ದಾಟ: ದಳದ ಬೆಂಬಲ ಕಾಂಗ್ರೆಸ್‌ಗೂ, ಜೆಡಿಎಸ್‌ಗೋ.? ಇಂದು ನಿರ್ಧಾರ

Suvarna News   | Asianet News
Published : Sep 13, 2021, 10:21 AM ISTUpdated : Sep 13, 2021, 10:27 AM IST

ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರು ಇತರ ಮುಖಂಡರ ಜೊತೆ ಚರ್ಚಿಸಿ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. 

ಬೆಂಗಳೂರು (ಸೆ. 13): ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಬಗ್ಗೆ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರು ಇತರ ಮುಖಂಡರ ಜೊತೆ ಚರ್ಚಿಸಿ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. 

ಮೇಯರ್ ಸ್ಥಾನಕ್ಕಾಗಿ ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಎಚ್‌ಡಿಕೆಯನ್ನು ಭೇಟಿಯಾಗಿ ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಜೆಡಿಎಸ್ ಮುಖಂಡರನ್ನು ಭೇಟಿಯಾಗಿಲ್ಲ. ಸಿದ್ದರಾಮಯ್ಯ, ಡಿಕೆಶಿ ಬಂದು ಕೇಳಿದರೆ ಮೈತ್ರಿ ಮಾಡಿಕೊಳ್ಳುವ ಚಿಂತನೆಯಲ್ಲಿದೆ ಜೆಡಿಎಸ್. ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!