ಕೊರೊನಾ ಸೋಂಕಿತನ ನರಳಾಟ ನೋಡಿ ಹೆಡ್‌ ಕಾನ್ಸ್‌ಟೇಬಲ್ ಸಾವು

ಕೊರೊನಾ ಸೋಂಕಿತನ ನರಳಾಟ ನೋಡಿ ಹೆಡ್‌ ಕಾನ್ಸ್‌ಟೇಬಲ್ ಸಾವು

Published : Apr 14, 2021, 04:42 PM ISTUpdated : Apr 14, 2021, 04:44 PM IST

ಕೋವಿಡ್ ಸೋಂಕಿತರ ನರಳಾಟವನ್ನು ನೋಡಿದ್ದೇವೆ. ಯಾರಿಗೂ ಇಂತಹ ಸ್ಥಿತಿ ಬರಬಾರದಪ್ಪಾ ಎಂದುಕೊಳ್ಳುತ್ತೇವೆ. ಇಲ್ಲೊಬ್ಬ ಪೊಲೀಸಪ್ಪ ಕೊರೊನಾ ಸೋಂಕಿತನ ನರಳಾಟ ನೋಡಿ, ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ಬೆಂಗಳೂರು (ಏ. 14): ಕೋವಿಡ್ ಸೋಂಕಿತರ ನರಳಾಟವನ್ನು ನೋಡಿದ್ದೇವೆ. ಯಾರಿಗೂ ಇಂತಹ ಸ್ಥಿತಿ ಬರಬಾರದಪ್ಪಾ ಎಂದುಕೊಳ್ಳುತ್ತೇವೆ. ಇಲ್ಲೊಬ್ಬ ಪೊಲೀಸಪ್ಪ ಕೊರೊನಾ ಸೋಂಕಿತನ ನರಳಾಟ ನೋಡಿ, ಹೆಡ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿಯ ಜಿಮ್ಸ್‌ ಕೋವಿಡ್ ವಾರ್ಡ್‌ನಲ್ಲಿ ಘಟನೆ ನಡೆದಿದೆ. 

ಹೆಡ್‌ ಕಾನ್ಸ್‌ಟೇಬಲ್ ಆನಂದ್ ಪ್ರಸಾದ್ ನ್ಯೂಮೋನಿಯಾದಿಂದ ಬಳಲುತ್ತಿದ್ದರು. ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದ್ದರೂ, ಸೋಂಕಿತನ ನರಳಾಟ ನೋಡಿ ಭಯದಿಂದಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!