ಸಂಡೇ ಲಾಕ್‌ಡೌನ್‌ ಇದ್ದರೂ ರಸ್ತೆಗಿಳಿದ ಸವಾರರಿಗೆ ಬಿತ್ತು ಲಾಠಿ ಏಟು

ಸಂಡೇ ಲಾಕ್‌ಡೌನ್‌ ಇದ್ದರೂ ರಸ್ತೆಗಿಳಿದ ಸವಾರರಿಗೆ ಬಿತ್ತು ಲಾಠಿ ಏಟು

Suvarna News   | Asianet News
Published : Jul 26, 2020, 05:58 PM IST

ಇಂದು ಸಂಡೇ ಲಾಕ್‌ಡೌನ್. ಸುಖಾಸುಮ್ಮನೆ ತಿರುಗಾಡುತ್ತಿದ್ದವರಿಗೆ ಲಾಠಿ ಏಟು ಬಿದ್ದಿದೆ. ಇಂದು ಲಾಕ್‌ಡೌನ್ ಇದೆ. ಮನೆಯಲ್ಲಿಯೇ ಇರಬೇಕು. ಆದರೂ ಸುಖಾಸುಮ್ಮನೆ ರಸ್ತೆಗಿಳಿದವರಿಗೆ ಕಲ್ಬುರ್ಗಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. 

ಬೆಂಗಳೂರು (ಜು. 26): ಇಂದು ಸಂಡೇ ಲಾಕ್‌ಡೌನ್. ಸುಖಾಸುಮ್ಮನೆ ತಿರುಗಾಡುತ್ತಿದ್ದವರಿಗೆ ಲಾಠಿ ಏಟು ಬಿದ್ದಿದೆ. ಇಂದು ಲಾಕ್‌ಡೌನ್ ಇದೆ. ಮನೆಯಲ್ಲಿಯೇ ಇರಬೇಕು. ಆದರೂ ಸುಖಾಸುಮ್ಮನೆ ರಸ್ತೆಗಿಳಿದವರಿಗೆ ಕಲ್ಬುರ್ಗಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಾಕ್‌ಡೌನ್ ಇದ್ರೂ ರಸ್ತೆಗಿಳಿದ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಇದು ಕಲ್ಬುರ್ಗಿ ಮಾತ್ರವಲ್ಲ, ರಾಜ್ಯದ ಬೇರೆ ಬೇರೆ ಕಡೆಯೂ ಇದೇ ದೃಶ್ಯ ಸಾಮಾನ್ಯವಾಗಿದೆ. 

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!