ಸಂಡೇ ಲಾಕ್‌ಡೌನ್‌ ಇದ್ದರೂ ರಸ್ತೆಗಿಳಿದ ಸವಾರರಿಗೆ ಬಿತ್ತು ಲಾಠಿ ಏಟು

ಸಂಡೇ ಲಾಕ್‌ಡೌನ್‌ ಇದ್ದರೂ ರಸ್ತೆಗಿಳಿದ ಸವಾರರಿಗೆ ಬಿತ್ತು ಲಾಠಿ ಏಟು

Suvarna News   | Asianet News
Published : Jul 26, 2020, 05:58 PM IST

ಇಂದು ಸಂಡೇ ಲಾಕ್‌ಡೌನ್. ಸುಖಾಸುಮ್ಮನೆ ತಿರುಗಾಡುತ್ತಿದ್ದವರಿಗೆ ಲಾಠಿ ಏಟು ಬಿದ್ದಿದೆ. ಇಂದು ಲಾಕ್‌ಡೌನ್ ಇದೆ. ಮನೆಯಲ್ಲಿಯೇ ಇರಬೇಕು. ಆದರೂ ಸುಖಾಸುಮ್ಮನೆ ರಸ್ತೆಗಿಳಿದವರಿಗೆ ಕಲ್ಬುರ್ಗಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. 

ಬೆಂಗಳೂರು (ಜು. 26): ಇಂದು ಸಂಡೇ ಲಾಕ್‌ಡೌನ್. ಸುಖಾಸುಮ್ಮನೆ ತಿರುಗಾಡುತ್ತಿದ್ದವರಿಗೆ ಲಾಠಿ ಏಟು ಬಿದ್ದಿದೆ. ಇಂದು ಲಾಕ್‌ಡೌನ್ ಇದೆ. ಮನೆಯಲ್ಲಿಯೇ ಇರಬೇಕು. ಆದರೂ ಸುಖಾಸುಮ್ಮನೆ ರಸ್ತೆಗಿಳಿದವರಿಗೆ ಕಲ್ಬುರ್ಗಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಾಕ್‌ಡೌನ್ ಇದ್ರೂ ರಸ್ತೆಗಿಳಿದ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಇದು ಕಲ್ಬುರ್ಗಿ ಮಾತ್ರವಲ್ಲ, ರಾಜ್ಯದ ಬೇರೆ ಬೇರೆ ಕಡೆಯೂ ಇದೇ ದೃಶ್ಯ ಸಾಮಾನ್ಯವಾಗಿದೆ. 

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!