2023 ಕ್ಕೆ ಪಾಲಿಟಿಕ್ಸ್‌ಗೆ ಗುಡ್‌ ಬೈ ಹೇಳ್ತಾರಾ 'ರಾಜಾಹುಲಿ'?

2023 ಕ್ಕೆ ಪಾಲಿಟಿಕ್ಸ್‌ಗೆ ಗುಡ್‌ ಬೈ ಹೇಳ್ತಾರಾ 'ರಾಜಾಹುಲಿ'?

Published : Jan 22, 2020, 12:37 PM IST

ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಗ್ಗೆ ಕಲ್ಲಡ್ಕ ಪ್ರಭಾಕರ್‌ ಭಟ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಬೆಳೆಸಿದ ನಾಯಕ ಅಂದ್ರೆ ಅದು ಬಿ ಎಸ್ ಯಡಿಯೂರಪ್ಪ. ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಇವರ ಪಾತ್ರ ಬಹಳ ದೊಡ್ಡದು. ಇದೀಗ ಸಿಎಂ ಆಗಿ ಅರ್ಧ ವರ್ಷವೂ ಕಳೆದಿಲ್ಲ ಆಗಲೇ ರಾಜಕೀಯ ನಿವೃತ್ತಿ ಬಗ್ಗೆ ಯಾಕೆ ಮಾತು ಬಂದಿದೆ ಎಂಬ ಪ್ರಶ್ನೆ ಸಹಜವಾದದ್ದೇ. 

ಬೆಂಗಳೂರು (ಜ. 22): ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಗ್ಗೆ ಕಲ್ಲಡ್ಕ ಪ್ರಭಾಕರ್‌ ಭಟ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಬೆಳೆಸಿದ ನಾಯಕ ಅಂದ್ರೆ ಅದು ಬಿ ಎಸ್ ಯಡಿಯೂರಪ್ಪ. ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಇವರ ಪಾತ್ರ ಬಹಳ ದೊಡ್ಡದು. ಇದೀಗ ಸಿಎಂ ಆಗಿ ಅರ್ಧ ವರ್ಷವೂ ಕಳೆದಿಲ್ಲ ಆಗಲೇ ರಾಜಕೀಯ ನಿವೃತ್ತಿ ಬಗ್ಗೆ ಯಾಕೆ ಮಾತು ಬಂದಿದೆ ಎಂಬ ಪ್ರಶ್ನೆ ಸಹಜವಾದದ್ದೇ. 

ಕಲ್ಲಡ್ಕ ಪ್ರಭಾಕರ್ ಭಟ್‌ಗೂ ರಾಜ್ಯ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ. ಯಡಿಯೂರಪ್ಪ ಆಪ್ತ ಬಳಗದಲ್ಲಿಯೂ ಭಟ್ಟರು ಇಲ್ಲ. ಅಂತಹದ್ರಲ್ಲಿ ಭಟ್ಟರ ಜೊತೆ ಬಿಎಸ್‌ವೈ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ರಾ? 2023 ರ ಚುನಾವಣೆ ನಂತರ ನಿವೃತ್ತಿ ತೆಗೆದುಕೊಳ್ಳುತ್ತಾರಾ? ಇಲ್ಲಿದೆ ರಾಜ್ಯ ಪಾಲಿಟಿಕ್ಸ್ ಇನ್‌ಸೈಡ್ ಸ್ಟೋರಿ..! 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!