2023 ಕ್ಕೆ ಪಾಲಿಟಿಕ್ಸ್‌ಗೆ ಗುಡ್‌ ಬೈ ಹೇಳ್ತಾರಾ 'ರಾಜಾಹುಲಿ'?

2023 ಕ್ಕೆ ಪಾಲಿಟಿಕ್ಸ್‌ಗೆ ಗುಡ್‌ ಬೈ ಹೇಳ್ತಾರಾ 'ರಾಜಾಹುಲಿ'?

Suvarna News   | Asianet News
Published : Jan 22, 2020, 12:37 PM IST

ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಗ್ಗೆ ಕಲ್ಲಡ್ಕ ಪ್ರಭಾಕರ್‌ ಭಟ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಬೆಳೆಸಿದ ನಾಯಕ ಅಂದ್ರೆ ಅದು ಬಿ ಎಸ್ ಯಡಿಯೂರಪ್ಪ. ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಇವರ ಪಾತ್ರ ಬಹಳ ದೊಡ್ಡದು. ಇದೀಗ ಸಿಎಂ ಆಗಿ ಅರ್ಧ ವರ್ಷವೂ ಕಳೆದಿಲ್ಲ ಆಗಲೇ ರಾಜಕೀಯ ನಿವೃತ್ತಿ ಬಗ್ಗೆ ಯಾಕೆ ಮಾತು ಬಂದಿದೆ ಎಂಬ ಪ್ರಶ್ನೆ ಸಹಜವಾದದ್ದೇ. 

ಬೆಂಗಳೂರು (ಜ. 22): ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಗ್ಗೆ ಕಲ್ಲಡ್ಕ ಪ್ರಭಾಕರ್‌ ಭಟ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಬೆಳೆಸಿದ ನಾಯಕ ಅಂದ್ರೆ ಅದು ಬಿ ಎಸ್ ಯಡಿಯೂರಪ್ಪ. ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಇವರ ಪಾತ್ರ ಬಹಳ ದೊಡ್ಡದು. ಇದೀಗ ಸಿಎಂ ಆಗಿ ಅರ್ಧ ವರ್ಷವೂ ಕಳೆದಿಲ್ಲ ಆಗಲೇ ರಾಜಕೀಯ ನಿವೃತ್ತಿ ಬಗ್ಗೆ ಯಾಕೆ ಮಾತು ಬಂದಿದೆ ಎಂಬ ಪ್ರಶ್ನೆ ಸಹಜವಾದದ್ದೇ. 

ಕಲ್ಲಡ್ಕ ಪ್ರಭಾಕರ್ ಭಟ್‌ಗೂ ರಾಜ್ಯ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ. ಯಡಿಯೂರಪ್ಪ ಆಪ್ತ ಬಳಗದಲ್ಲಿಯೂ ಭಟ್ಟರು ಇಲ್ಲ. ಅಂತಹದ್ರಲ್ಲಿ ಭಟ್ಟರ ಜೊತೆ ಬಿಎಸ್‌ವೈ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ರಾ? 2023 ರ ಚುನಾವಣೆ ನಂತರ ನಿವೃತ್ತಿ ತೆಗೆದುಕೊಳ್ಳುತ್ತಾರಾ? ಇಲ್ಲಿದೆ ರಾಜ್ಯ ಪಾಲಿಟಿಕ್ಸ್ ಇನ್‌ಸೈಡ್ ಸ್ಟೋರಿ..! 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!