2023 ಕ್ಕೆ ಪಾಲಿಟಿಕ್ಸ್‌ಗೆ ಗುಡ್‌ ಬೈ ಹೇಳ್ತಾರಾ 'ರಾಜಾಹುಲಿ'?

2023 ಕ್ಕೆ ಪಾಲಿಟಿಕ್ಸ್‌ಗೆ ಗುಡ್‌ ಬೈ ಹೇಳ್ತಾರಾ 'ರಾಜಾಹುಲಿ'?

Suvarna News   | Asianet News
Published : Jan 22, 2020, 12:37 PM IST

ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಗ್ಗೆ ಕಲ್ಲಡ್ಕ ಪ್ರಭಾಕರ್‌ ಭಟ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಬೆಳೆಸಿದ ನಾಯಕ ಅಂದ್ರೆ ಅದು ಬಿ ಎಸ್ ಯಡಿಯೂರಪ್ಪ. ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಇವರ ಪಾತ್ರ ಬಹಳ ದೊಡ್ಡದು. ಇದೀಗ ಸಿಎಂ ಆಗಿ ಅರ್ಧ ವರ್ಷವೂ ಕಳೆದಿಲ್ಲ ಆಗಲೇ ರಾಜಕೀಯ ನಿವೃತ್ತಿ ಬಗ್ಗೆ ಯಾಕೆ ಮಾತು ಬಂದಿದೆ ಎಂಬ ಪ್ರಶ್ನೆ ಸಹಜವಾದದ್ದೇ. 

ಬೆಂಗಳೂರು (ಜ. 22): ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಬಗ್ಗೆ ಕಲ್ಲಡ್ಕ ಪ್ರಭಾಕರ್‌ ಭಟ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಶೂನ್ಯದಿಂದ ಬೆಳೆಸಿದ ನಾಯಕ ಅಂದ್ರೆ ಅದು ಬಿ ಎಸ್ ಯಡಿಯೂರಪ್ಪ. ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಇವರ ಪಾತ್ರ ಬಹಳ ದೊಡ್ಡದು. ಇದೀಗ ಸಿಎಂ ಆಗಿ ಅರ್ಧ ವರ್ಷವೂ ಕಳೆದಿಲ್ಲ ಆಗಲೇ ರಾಜಕೀಯ ನಿವೃತ್ತಿ ಬಗ್ಗೆ ಯಾಕೆ ಮಾತು ಬಂದಿದೆ ಎಂಬ ಪ್ರಶ್ನೆ ಸಹಜವಾದದ್ದೇ. 

ಕಲ್ಲಡ್ಕ ಪ್ರಭಾಕರ್ ಭಟ್‌ಗೂ ರಾಜ್ಯ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ. ಯಡಿಯೂರಪ್ಪ ಆಪ್ತ ಬಳಗದಲ್ಲಿಯೂ ಭಟ್ಟರು ಇಲ್ಲ. ಅಂತಹದ್ರಲ್ಲಿ ಭಟ್ಟರ ಜೊತೆ ಬಿಎಸ್‌ವೈ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ರಾ? 2023 ರ ಚುನಾವಣೆ ನಂತರ ನಿವೃತ್ತಿ ತೆಗೆದುಕೊಳ್ಳುತ್ತಾರಾ? ಇಲ್ಲಿದೆ ರಾಜ್ಯ ಪಾಲಿಟಿಕ್ಸ್ ಇನ್‌ಸೈಡ್ ಸ್ಟೋರಿ..! 
 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?