ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

Suvarna News   | Asianet News
Published : Jul 02, 2020, 12:54 PM IST

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ಬೆಂಗಳೂರು(ಜು.02): ಕನಕಪುರದ ಬಂಡೆ, ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದ ಪಾಲಿನ ಟ್ರಬಲ್‌ಶೂಟರ್ ಡಿ.ಕೆ. ಶಿವಕುಮಾರ್ 116 ದಿನಗಳಿಂದ ಕಾಯುತ್ತಾ ಇದ್ದ ಕ್ಷಣ ಕೊನೆಗೂ ಬಂದೊದಗಿದೆ. 

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ತಿಹಾರ್ ಜೈಲಿನಲ್ಲಿ ಕುಳಿತು ಡಿಕೆಶಿ ಮಾಡಿದ್ದ ಪ್ರತಿಜ್ಞೆ, ಬರೋಬ್ಬರಿ 116 ದಿನಗಳ ಬಳಿಕ ಡಿಕೆಶಿ ಕೆಪಿಸಿಸಿ ಪಟ್ಟಾಭಿಷೇಕಕ್ಕೆ ಮುಹೊರ್ತ ಕೂಡಿ ಬಂದಿದೆ. ಕನಕಪುರ ಧೂಳಿನಿಂದ ಕೆಪಿಸಿಸಿ ಅಧ್ಯಕ್ಷ ಪಟ್ಟದವರೆಗೆ ಡಿಕೆಶಿ ಎನ್ನುವ ಛಲದಂಕಮಲ್ಲನ ಸಾಧನೆಯ ಅನಾವರಣ ಇಂದಿನ ಸುವರ್ಣ ಸ್ಪೆಷಲ್‌ನಲ್ಲಿ.. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!