ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

ಸುವರ್ಣ ಸ್ಪೆಷಲ್: ಬಂದಾ ನೋಡು ಡಿಕೆ ಸಾಹೇಬ..!

Published : Jul 02, 2020, 12:54 PM IST

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ಬೆಂಗಳೂರು(ಜು.02): ಕನಕಪುರದ ಬಂಡೆ, ಸೋಲಿಲ್ಲದ ಸರದಾರ, ಕಾಂಗ್ರೆಸ್ ಪಕ್ಷದ ಪಾಲಿನ ಟ್ರಬಲ್‌ಶೂಟರ್ ಡಿ.ಕೆ. ಶಿವಕುಮಾರ್ 116 ದಿನಗಳಿಂದ ಕಾಯುತ್ತಾ ಇದ್ದ ಕ್ಷಣ ಕೊನೆಗೂ ಬಂದೊದಗಿದೆ. 

ಕಾಂಗ್ರೆಸ್ ಕದನ ಕಲಿ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿಜ್ಞೆ ಸ್ವೀಕರಿಸುವ ವಿಚಾರದಲ್ಲೂ ಡಿಕೆ ಸಾಹೇಬ ಚರಿತ್ರೆ ಸೃಷ್ಟಿಸಿದ್ದಾರೆ. ಡಿಕೆಶಿ ದರ್ಬಾರ್‌ಗೆ ಈಗ ಕೌಂಟ್‌ಡೌನ್ ಶುರುವಾಗಿದೆ.

ತಿಹಾರ್ ಜೈಲಿನಲ್ಲಿ ಕುಳಿತು ಡಿಕೆಶಿ ಮಾಡಿದ್ದ ಪ್ರತಿಜ್ಞೆ, ಬರೋಬ್ಬರಿ 116 ದಿನಗಳ ಬಳಿಕ ಡಿಕೆಶಿ ಕೆಪಿಸಿಸಿ ಪಟ್ಟಾಭಿಷೇಕಕ್ಕೆ ಮುಹೊರ್ತ ಕೂಡಿ ಬಂದಿದೆ. ಕನಕಪುರ ಧೂಳಿನಿಂದ ಕೆಪಿಸಿಸಿ ಅಧ್ಯಕ್ಷ ಪಟ್ಟದವರೆಗೆ ಡಿಕೆಶಿ ಎನ್ನುವ ಛಲದಂಕಮಲ್ಲನ ಸಾಧನೆಯ ಅನಾವರಣ ಇಂದಿನ ಸುವರ್ಣ ಸ್ಪೆಷಲ್‌ನಲ್ಲಿ.. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!